Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಗ್ಲೀಷ ಪದಗಳ ಬಳಕೆ ಕಡಿಮೆ ಮಾಡಿ :ನಾಯ್ಕಲಮಠ
(ರಾಜ್ಯ ) ಜಿಲ್ಲೆ

ಇಂಗ್ಲೀಷ ಪದಗಳ ಬಳಕೆ ಕಡಿಮೆ ಮಾಡಿ :ನಾಯ್ಕಲಮಠ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕಾ ಆಡಳಿತದ ಮುಂದಾಳತ್ವದಲ್ಲಿ ಸ್ಥಳಿಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಕರ್ನಾಟಕ ಏಕೀಕರಣದ ೬೮ನೇ ರಾಜ್ಯೋತ್ಸವ ಹಾಗೂ ಮೈಸೂರು ಎಂಬ ಹೆಸರು ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣಗೊಂಡ ೫೦ನೇ ವರ್ಷಾಚರಣೆಯ ಕಾರ್ಯಕ್ರಮವು ಬಹು ವಿಜ್ರಂಭಣೆಯಿಂದ ಜರುಗಿತು.
ತಾಯಿ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಲಾ ಕ್ರೀಡಾಂಗಣ ಆವರಣಕ್ಕೆ ಆಗಮಿಸಿದ ನಂತರ ತಹಶೀಲ್ದಾರ ಎಸ್.ಎಸ್.ನಾಯ್ಕಲಮಠ ಅವರು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ರಾಷ್ಟ್ರಧ್ವಜದ ಆರೋಹಣ ನಂತರ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವರ್ಷ ಪೂರ್ತಿ ಕನ್ನಡ ಭಾಷೆಯ ಬಳಕೆಯಾಗಬೇಕು ಕರ್ನಾಟಕ ಏಕೀಕರಣದ ಮಹತ್ವವನ್ನು ನಾಡಿನ ಜನತೆಗೆ ಪರಿಚಯಿಸಬೇಕು ಇಂಗ್ಲೀಷ ವ್ಯಾಮೋಹ ಪದಗಳ ಬಳಕೆ ಕಡಿಮೆ ಮಾಡಿ ಕನ್ನಡ ಭಾಷೆಗೆ ಮಹತ್ವವನ್ನು ಸಾರುವ ಸಲುವಾಗಿ ಸರಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಆಡಳಿತ ಯಂತ್ರದೊಂದಿಗೆ ಸಾರ್ವಜನಿಕರು ಸಹಕರಿಸಿ ಕನ್ನಡ ರಾಜ್ಯೋತ್ಸವವನ್ನು ವರ್ಷ ಪೂರ್ತಿ ಅತ್ಯಂತ ವಿಜ್ರಂಬಣೆಯಿಂದ ಆಚರಿಸೋಣ ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ರಾಜಶೇಖರ ಉಮರಾಣಿ ಶಿಕ್ಷಕರು ಮಾತನಾಡಿದರು.
ತಾಲೂಕಾ ಆಡಳಿತದ ಕಚೇರಿಗಳು ವಿವಿಧ ಕನ್ನಡಪರ ಸಂಘಟಣೆಗಳ ಪದಾದಿಕಾರಿಗಳು, ಸಂಘ ಸಂಸ್ಥೆಗಳ ಸದಸ್ಯರು, ಪಟ್ಟಣದ ಗಣ್ಯ ವ್ಯಕ್ತಿಗಳು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೀಳಗಿ ಘಟಕದ ವಾಯವ್ಯ ರಸ್ತೆ ಸಾರಿಗೆಯ ಹೊಸ ವಾಹನ ಕನ್ನಡ ಬಾವುಟದೊಂದಿಗೆ ಅಲಂಕೃತಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕನ್ನಡದ ಹಾಡುಗಳ ರಸದೌತಣವನ್ನು ಧ್ವನಿವರ್ಧಕದ ಮೂಲಕ ಕೇಳಿಸಿದ್ದು ಜನರ ಮನಸ್ಸಿಗೆ ಆನಂದವನ್ನು ತಂದಿತು.
ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಉಮೇಶ ಚಲವಾದಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಪ್.ಬಿ.ಪಠಾಣ, ಪಟ್ಟಣ ಪಂಚಾಯತಿ ಸದಸ್ಯರಾದ ಚನಮಲ್ಲಪ್ಪ ಗಿಡ್ಡಪ್ಪಗೋಳ, ಅಪ್ಪಸಿ ಮಟ್ಯಾಳ, ಬಾಬು ಭಜಂತ್ರಿ, ನಿಂಗಪ್ಪ ಗಣಿ, ತೌಶಿಪ ಗಿರಗಾಂವಿ, ಶ್ರೀಶೈಲ ಮುಳವಾಡ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ಸಿದ್ದಪ್ಪ ಗಣಿ, ರಾಜು ವಡ್ಡರ, ಅನೇಕ ಮಹಣಿಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.