Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿನ್ನದ ಪದಕಕ್ಕೆ ಭಾಜನರಾದ ಸತೀಶ ಕಲಾಲ
(ರಾಜ್ಯ ) ಜಿಲ್ಲೆ

ಚಿನ್ನದ ಪದಕಕ್ಕೆ ಭಾಜನರಾದ ಸತೀಶ ಕಲಾಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನ ಯೂತ್ ಫೋಟೋಗ್ರಫಿ ಸೋಸೈಟಿ ಆಯೋಜಿಸಿದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ

ವಿಜಯಪುರ: ನಗರದ ಯುವ ಛಾಯಾಗ್ರಾಹಕ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಕಾರ್ಯದರ್ಶಿ ಸತೀಶ ಕಲಾಲ ಅವರಿಗೆ ಬೆಂಗಳೂರಿನ ಯೂತ್ ಫೋಟೋಗ್ರಫಿ ಸೋಸೈಟಿಯು ಆಯೋಜಿಸಿದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಕಪ್ಪು ಬಿಳುಪು ವಿಭಾಗದ ಸ್ಪರ್ಧೆಯಲ್ಲಿ ಚಿನ್ನದ ಪದಕದ ಬಹುಮಾನಕ್ಕೆ ಭಾಜನರಾಗಿ ನಮ್ಮ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.
ಈಗಾಗಲೆ ಹಲವಾರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಸತೀಶ ಕಲಾಲ ಅವರು, ಈ ಬಾರಿ ಅಂತರರಾಷ್ಟ್ರೀಯ ಪ್ರಶಸ್ತಿ ಪಡೆದವರಾಗಿದ್ದು ಇವರು ಕ್ಲಿಕ್ಕಿಸಿದ ಗ್ರಾಮಿಣ ಭಾಗದಲ್ಲಿ ಅಣ್ಣ ತಂಗಿಯರು ಸಂತೋಷದಿಂದ ಆಟವಾಡುತಿದ್ದ ಛಾಯಾಚಿತ್ರವನ್ನು ದೃಶ್ಯ ಸಂಯೋಜನೆ, ನೆರಳು ಬೆಳಕಿನ ಸಂಯೋಜನೆಯ ಕೌಶಲಗಳನ್ನು ಹೊಂದಿದ ಚಿತ್ರಕ್ಕೆ ಚಿನ್ನದ ಪದಕ ದೊರೆತಿದೆ.
ಇಟಲಿ, ಟರ್ಕಿ, ಸೌದಿ, ಜರ್ಮನಿ ಸಹಿತ ಭಾರತದ ಶ್ರೇಷ್ಠ ಛಾಯಾಗ್ರಾಹಕರು ಈ ಸ್ಪರ್ಧೆಯ ನಿರ್ಣಾಯಕರಾಗಿದ್ದರು. ಸತೀಶ ಕಲಾಲ ಅವರ ಛಾಯಾಚಿತ್ರಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿ ಬಂಗಾರದ ಪದಕಕ್ಕೆ ಆಯ್ಕೆಮಾಡಿದ್ದಾರೆ.
ಬಂಗಾರದ ಪದಕಕ್ಕೆ ಭಾಜನರಾದ ಸತೀಶ ಕಲಾಲ ಅವರಿಗೆ ಕರ್ನಾಟಕ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಚ್.ಎಸ್.ನಾಗರಾಜ ಮತ್ತು ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ, ಉಪಾಧ್ಯಕ್ಷ ಪ್ರಶಾಂತ ಪಟ್ಟಣಶೆಟ್ಟಿ, ಖಜಾಂಚಿ ಸುರೇಶ ರಾಠೋಡ, ನಿರ್ದೇಶಕರಾದ ರಾಜುಸಿಂಗ ರಜಪೂತ, ಗುರುಬಾಳಪ್ಪ ಗಲಗಲಿ, ಮಲ್ಲಿಕಾರ್ಜುನ ಪಾರ್ವತಿ, ಪವನಕುಮಾರ ಅಂಗಡಿ, ಸಂಜೀವ ಕುಂಬಾರ ಛಾಯಾಗ್ರಾಹಕರಾದ ಅನಂತ ಭೋಸಲೆ, ಸೂಗುರೇಶ ಗಲ್ಪಿ ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment

Comments are closed.

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.