ವಿಜಯಪುರ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಕನಿಷ್ಠ ೫ ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು kannadasiri.Karnataka.gov.in ವೆಬ್ ಸೈಟ್ ಮೂಲಕ ಪಡೆಯಬಹುದಾಗಿದೆ.ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ: ೦೭-೧೧-೨೦೨೩ ರಿಂದ ೦೭-೧೨-೨೦೨೩ರೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಭವನ,ಜೆ.ಸಿ ರಸ್ತೆ,ಬೆಂಗಳೂರು ಇವರಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಅವರು ಕೋರಿದ್ದಾರೆ
Subscribe to Updates
Get the latest creative news from FooBar about art, design and business.
Related Posts
Add A Comment
