Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಕೆ ಸಾಧ್ಯವಿಲ್ಲ
(ರಾಜ್ಯ ) ಜಿಲ್ಲೆ

ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಕೆ ಸಾಧ್ಯವಿಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿರ್ಮಾನ :ಸಚಿವ ಆರ್.ಬಿ.ತಿಮ್ಮಾಪುರ

ಆಲಮಟ್ಟಿ: ನೀರಿನ ಕೊರತೆಯಿಂದಾಗಿ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಸಲು ಸಾಧ್ಯವಾಗುವುದಿಲ್ಲ. ಅಚ್ಚುಕಟ್ಟು ಪ್ರದೇಶದ ರೈತರು ಸಹಕರಿಸಬೇಕು ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹಿಂಗಾರು ಹಂಗಾಮಿಗೆ ೨೦೨೩-೨೪ನೇ ಸಾಲಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆ.೧೪ರಂದು ಕ್ಷೀಣವಾಗಿದ್ದು, ಅ.೧೫ರಂದು ಸಂಪೂರ್ಣ ಸ್ಥಗಿತವಾಗಿದೆ. ಡಿ.೫ರಂದು ಅಲಮಟ್ಟಿ ಜಲಾಶಯದ ಮಟ್ಟ ಅಂದಾಜು ೫೧೩.೦೦ ಮೀಟರ್ ಎತ್ತರದಲ್ಲಿ ೫೦ ಟಿಎಂಸಿ ನೀರು ಇರಬಹುದಾಗಿದೆ. ಇದರಲ್ಲಿ ಜೀವಜಲ ೩೨ ಟಿಎಂಸಿ ಹಾಗೂ ನಾರಾಯಣಪುರ ಜಲಾಶಯದ ಜೀವಜಲ ೧೨ ಟಿಎಂಸಿ ಒಟ್ಟು ೪೪ ಟಿಎಂಸಿ ಜೀವಜಲ ಲಭ್ಯವಾಗಬಹುದು ಎಂದರು.
ಡಿ.೫ರಿಂದ ೨೦೨೪ರ ಜು.೩೦ವರೆಗೆ ಕುಡಿವ ನೀರು, ಕೆರೆಗಳನ್ನು ತುಂಬುವುದು, ಕಾಲುವೆಗಳ ಮೂಲಕ ಕುಡಿವ ನೀರಿನ ಯೋಜನೆಗಳಿಗೆ ನೀರು ಪೂರೈಸುವುದು, ಭಾಷ್ಪಿಕರಣ, ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹಾಗೂ ಕೈಗಾರಿಕೆಗಳಿಗೆ, ಬ್ಯಾರೇಜ್‌ಗಳಲ್ಲಿ ನೀರಿನ ಸಂಗ್ರಹಣೆ, ರೈತರ ಹಿನ್ನೀರಿನ ಬಳಕೆ ಇತ್ಯಾದಿ ಸೇರಿದಂತೆ ಈ ಮೊದಲು ಕಾಯ್ದಿರಿಸಿಕೊಂಡ ೩೭.೨೫ ಟಿಎಂಸಿ, ಬದಲಾಗಿ ೪೦ ಟಿಎಂಸಿ ನೀರನ್ನು ಕಾಯ್ದಿರಿಸಲಾಗಿದೆ ಎಂದರು.
ಸದ್ಯ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆ ನ.೧೮ರವರೆಗೆ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಚಾಲ್ತಿಯಲ್ಲಿಡಲಾಗುವುದು, ನ.೧೯ರಿಂದ ೨೬ರವರೆಗೆ ೮ ದಿನ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಸ್ಥಗಿತಗೊಳಿಸಲಾಗುವುದು. ನಂತರ ನ.೨೭ರಿಂದ ಡಿ.೪ರವರೆಗೆ ೮ ದಿನಗಳಿಗೆ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಮಿತವ್ಯಯ ಸಾಧಿಸಿ ಕೊನೆಯಂಚಿನವರೆಗೆ ಪೂರೈಸಲು ಅನುಕೂಲವಾಗುವಂತೆ ಹೆಚ್ಚುವರಿ ದಿನಗಳಿಗೆ ವಿಸ್ತರಿಸಲು ನಿರ್ಣಯಿಸಲಾಗಿದೆ. ರೈತರು ಅನಗತ್ಯವಾಗಿ ನೀರು ಪೋಲು ಮಾಡದೆ ಬಳಸಿ ಕೆಬಿಜೆನ್ನೆಲ್ ಅಧಿಕಾರಿಗಳಿಗೆ ಸಹಕರಿಸಬೇಕು ಎಂದರು.
ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಸಂಸದ ಪಿ.ಸಿ.ಗದ್ದಿಗೌಡರ, ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ, ಎಂಎಲ್ಸಿ ಪಿ.ಎಚ್.ಪೂಜಾರ, ಸಿಂದಗಿ ಶಾಸಕ ಅಶೋಕ ಮನಗೂಳಿ, ನಾಗಠಾಣದ ವಿಠ್ಠಲ ಕಟಕದೊಂಡ, ಇಂಡಿಯ ಯಶವಂತರಾಯಗೌಡ ಪಾಟೀಲ, ಹುನಗುಂದದ ವಿಜಯಾನಂದ ಕಾಶಪ್ಪನವರ, ಬೀಳಗಿಯ ಜೆ.ಟಿ.ಪಾಟೀಲ, ಜಮಖಂಡಿಯ ಜಗದೀಶ ಗುಡಗಂಟಿ, ಸುರಪುರ ಶಾಸಕ ರಾಜಾವೆಂಕಟಪ್ಪ ನಾಯಕ, ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಎಂಎಲ್ಸಿ ಹಣಮಂತ ನಿರಾಣಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಜಿಲ್ಲಾಕಾರಿಗಳು. ಆಲಮಟ್ಟಿ, ನಾರಾಯಣಪುರ, ಭೀಮರಾಯನಗುಡಿ, ರಾಂಪೂರ ವಲಯದ ಮುಖ್ಯಅಭಿಯಂತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.