Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸಿರು ಪಟಾಕಿ ಬಳಸಿ ಪರಿಸರಸ್ನೇಹಿ ಹಬ್ಬವಾಚರಿಸಲು ಕರೆ
(ರಾಜ್ಯ ) ಜಿಲ್ಲೆ

ಹಸಿರು ಪಟಾಕಿ ಬಳಸಿ ಪರಿಸರಸ್ನೇಹಿ ಹಬ್ಬವಾಚರಿಸಲು ಕರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ದೀಪಾವಳಿ ಹಬ್ಬವನ್ನು ನವೆಂಬರ್ ೧೧ ರಿಂದ ೧೫ರವರೆಗೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ ಮನವಿ ಮಾಡಿಕೊಂಡಿದ್ದಾರೆ.
ಮಾನ್ಯ ಸರ್ವೋಚ್ಛ ನ್ಯಾಯಾಲಯ ರಿಟ್ ಪಿಟಿಷನ್ ರಲ್ಲಿ ನೀಡಿದ ನಿರ್ದೇಶನದಂತೆ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦:೦೦ಗಂಟೆಯ ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದಿನಾಂಕ : ೧೦-೧೧-೨೦೨೩ರಂದು ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ವಾಣಿಜ್ಯ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಮಾಡುತ್ತಿರುವ ವರ್ತಕರಕ ಅಂಗಡಿ ಮುಂಗಟ್ಟುಗಳಲ್ಲಿ ಮಾರಾಟ ಮಾಡುವುದನ್ನು ನಿಷೇಧಿಸಿ, ನಗರದ ಡಾ|| ಬಿ.ಆರ್.ಅಂಬೇಡ್ಕರ್ ಕ್ರಿಡಾಂಗಣದ ಬಾಸ್ಕೆಟ್ ಬಾಲ್ ಕೋರ್ಟ್ ಹತ್ತಿರ ಪಟಾಕಿಯನ್ನು ಮಾರಾಟ ಮಾಡಲು ಅವಕಾಶವನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.