Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓಬವ್ವ ಸ್ವಾಮಿನಿಷ್ಠೆ-ತ್ಯಾಗದ ಪ್ರತೀಕ :ಬಂಡೆ
(ರಾಜ್ಯ ) ಜಿಲ್ಲೆ

ಓಬವ್ವ ಸ್ವಾಮಿನಿಷ್ಠೆ-ತ್ಯಾಗದ ಪ್ರತೀಕ :ಬಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಒನಕೆ ಓಬವ್ವ ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಸಾಮಾನ್ಯ ಗೃಹಿಣಿಯೊಬ್ಬಳು ಅಸಾಮಾನ್ಯ ಸಾಹಸ ತೋರಿದ ರೀತಿ ಎಲ್ಲರಿಗೂ ಪ್ರೇರಕವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಒನಕೆ ಓಬವ್ವ ಜಯಂತಿ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಶಿಕ್ಷಣ ದಿನವನ್ನು ಉದ್ದೇಶಿಸಿ ಮಾತನಾಡಿದರು.
ಓಬವ್ವ ಉತ್ತಮ ಸಂಸ್ಕೃತಿ, ಸಂಸ್ಕಾರ ಹೊಂದಿದ್ದು, ಅವಳ ಆಚಾರ-ವಿಚಾರ, ನಡೆ-ನುಡಿಗಳ ಪರಿಶುದ್ಧತೆ ಮತ್ತು ಕಾಯಕನಿಷ್ಠೆಯ ದೃಢಸಂಕಲ್ಪ ಇಂದಿನ ಮಹಿಳೆಯರಿಗೆ ಚೇತನಶಕ್ತಿಯಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಮಾತನಾಡಿ, ಅಜಾದ್ ಅವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಮುಖ್ಯ ಪಾತ್ರ ವಹಿಸಿ,ಖಿಲಾಫತ್ ಚಳವಳಿಯ ಮುಂದಾಳತ್ವ ವಹಿಸಿಕೊಂಡಿದ್ದರು.ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ’ರಾಷ್ಟ್ರೀಯ ಶಿಕ್ಷಣ ನೀತಿ’ ಯನ್ನು ಜಾರಿಗೆ ತಂದಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ,
ಶಿಕ್ಷಕರಾದ ಎಂ ಎಸ್ ಪಾಪನಾಳಮಠ, ಜಯಶ್ರೀ ಬಂಗಾರಿ, ಬಸಮ್ಮ ವಡಗೇರಿ, ಮಧುಮತಿ ನಿಕ್ಕಂ, ರೂಪಾ ಶಹಾಪುರ, ಸರೋಜಿನಿ ಕಟ್ಟಿಮನಿ, ಭೀಮಾಶಂಕರ ಕೋರೆ, ಲಕ್ಷ್ಮೀ ಮೇತ್ರಿ, ರೇಣುಕಾ ಭಜಂತ್ರಿ, ವೀರೇಶ ಹುಣಶ್ಯಾಳ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.
ಮಕ್ಕಳು ಒನಕೆ ಓಬವ್ವ ಹಾಗೂ ಮೌಲಾನಾ ಆಜಾದ್ ಅವರ ವೇಷಧಾರಿಗಳಾಗಿ ಮಾತನಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.