Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೈ ಚಾಚಿ ಒಳ್ಳೆಯ ಗೆಳೆಯರಿಗೆ

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕತ್ತಲೆಯಿಂದ ಬೆಳಕಿಗೆ ಗೋಲ್ಡನ್ ಪಾರ್ಕ್ ಜನ
(ರಾಜ್ಯ ) ಜಿಲ್ಲೆ

ಕತ್ತಲೆಯಿಂದ ಬೆಳಕಿಗೆ ಗೋಲ್ಡನ್ ಪಾರ್ಕ್ ಜನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

8 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇರದ ಬಡಾವಣೆಗೆ ಶಾಸಕ ಯತ್ನಾಳರಿಂದ ಮೋಕ್ಷ

ವಿಜಯಪುರ: ವಿದ್ಯುತ್ ಸಂಪರ್ಕ ಇಲ್ಲದೆ, ಕತ್ತಲಲ್ಲೇ ಜೀವನ ಸಾಗಿಸುತ್ತಿರುವುದು ತಿಳಿದು, ಆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಅವರು ದೀಪಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಳಕು ಹರಡಿಸಿದ್ದಾರೆ.
ಹೌದು ಅಥಣಿ ರಸ್ತೆಯ ನಮೋ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ಮನೆಗಳಿಂದ ಕೂದಲೆಳೆ ದೂರದಲ್ಲಿರುವ ಗೋಲ್ಡನ್ ಪಾರ್ಕಗೆ ಕಳೆದ 8 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಅಲ್ಲಿನ ನಿವಾಸಿಗಳು ಕತ್ತಲಲ್ಲೇ ಜೀವನ ಸಾಗಿಸುತ್ತಿದ್ದರು. ಮಕ್ಕಳ ವಿದ್ಯಾಭ್ಯಾಸ, ಮೊಬೈಲ್ ಚಾರ್ಜಿಂಗ್ ಸೇರಿದಂತೆ ಎಲ್ಲ ಕೆಲಸ ಕಾರ್ಯಗಳಿಗೂ ತೊಂದರೆ ಆಗುತ್ತಿತ್ತು. ಇಲ್ಲಿ ನಿವೇಶನಗಳನ್ನು ಹೊಂದಿದ್ದ ಬಹುತೇಕರು ಮನೆ ನಿರ್ಮಿಸಿಕೊಳ್ಳಲು ಹಾಗೂ ಬೇರೆಯವರು ಇಲ್ಲಿ ನಿವೇಶನ ಖರೀದಿಗೆ ಹಿಂದೇಟು ಹಾಕುತ್ತಿದ್ದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಈ ಗಂಭೀರ ಸಮಸ್ಯೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಗಮನಕ್ಕೆ ಬಂದಿತ್ತು. ಆಗ ನೀಡಿದ ಭರವಸೆಯಂತೆ ಇಂದು ಶಾಸಕರ ಪುತ್ರರಾದ ರಾಮನಗೌಡ ಪಾಟೀಲ ಯತ್ನಾಳ ಅವರು ಬಟನ್ ಒತ್ತಿ ಚಾಲನೆ ನೀಡುವ ಮೂಲಕ ಅಲ್ಲಿನ ನಿವಾಸಿಗಳ ಜೀವನವನ್ನು ಕತ್ತಲೆಯಿಂದ ಬೆಳಕಿಗೆ ತರುವ ಮಹತ್ತರ ಕಾರ್ಯ ಮಾಡಿದ್ದಾರೆ. ಶಾಸಕರ ಕಾರ್ಯಕ್ಕೆ ಅಲ್ಲಿನ ನಿವಾಸಿಗಳು ಅಭಿನಂಧಿಸಿದ್ದಾರೆ.
ದೀಪ ಬೆಳಗಿಸಿ ಮಾತನಾಡಿದ ರಾಮನಗೌಡ ಪಾಟೀಲ ಯತ್ನಾಳ ಅವರು, 8 ವರ್ಷಗಳಿಂದ ಗೋಲ್ಡನ್ ಪಾರ್ಕ ನಿವಾಸಿಗಳಿಗೆ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಕಳೆದ ಚುನಾವಣೆಯಲ್ಲಿ ಈ ಗಂಭೀರ ವಿಷಯ ಗಮನಕ್ಕೆ ತಂದಿದ್ದರು. ಅದರಂತೆ ವೈಯಕ್ತಿಕವಾಗಿ ವೆಚ್ಚ ಬರಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ನಮ್ಮ ತಂದೆಯವರು ಸರ್ಕಾರ ಸಹಾಯ ಸವಲತ್ತುಗಳ ಜೊತೆಗೆ ಬಡವರಿಗೆ ವೈಯಕ್ತಿಕವಾಗಿ ಸಹಾಯ ಸಹಕಾರ ಮಾಡುತ್ತಾ ಬಂದಿದ್ದಾರೆ. ದೀಪಾವಳಿ ಸಂತೋಷ ಮತ್ತು ಸಡಗರದಿಂದ ಆಚರಿಸಲು 11 ಸಾವಿರ ಕುಟುಂಬಗಳಿಗೆ ಕಿಟ್ ವಿತರಿಸಲಾಯಿತು ಎಂದರು.
ಇದೇ ವೇಳೆ ರಾಮನಗೌಡ ಪಾಟೀಲ ಯತ್ನಾಳ ಅವರನ್ನು ಸನ್ಮಾನಿಸಲಾಯಿತು. ಲಕ್ಕಪ್ಪ ಮಾಲಗಾರ, ಶಿಕ್ಷಕ ಶ್ರೀಮಂತ ಶಿರಶ್ಯಾಡ, ಬಾಳು ಪೂಜಾರಿ, ಶಿವಪ್ಪ ಬೈರವಾಡಗಿ, ಲಕ್ಷ್ಮಣಗೌಡ ಬಿರಾದಾರ, ದಾದಾಸಾಹೇಬ ಬಾಗಾಯತ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೈ ಚಾಚಿ ಒಳ್ಳೆಯ ಗೆಳೆಯರಿಗೆ

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೈ ಚಾಚಿ ಒಳ್ಳೆಯ ಗೆಳೆಯರಿಗೆ
    In ವಿಶೇಷ ಲೇಖನ
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.