Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೈ ಚಾಚಿ ಒಳ್ಳೆಯ ಗೆಳೆಯರಿಗೆ

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಮ ಅಯೋದ್ಯೆಗೆ ಮರಳಿದ ಭಕ್ತಿ ಪ್ರೀತಿಯ ಹಬ್ಬ ದೀಪಾವಳಿ
(ರಾಜ್ಯ ) ಜಿಲ್ಲೆ

ರಾಮ ಅಯೋದ್ಯೆಗೆ ಮರಳಿದ ಭಕ್ತಿ ಪ್ರೀತಿಯ ಹಬ್ಬ ದೀಪಾವಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ದೀಪಾವಳಿ ಎಂದರೆ ಭಕ್ತಿ ಪ್ರೀತಿಯ ಹಬ್ಬ ಮತ್ತು ಕೃತಜ್ಞತೆ ಸಮರ್ಪಣೆಗೆ ವೇದಿಕೆ. ಸಂಬಂಧಗಳ ನಂಟನ್ನು ಮತ್ತಷ್ಟು ಗಾಢವಾಗಿಸುವ ಬೆಸುಗೆ. ನಕ್ಷತ್ರಗಳ ಲೋಕದಂತೆ ಹೊಳೆಯುವ ಹಣತೆಗಳ ಸಾಲು ಮನೆ – ಮನಗಳನ್ನು ಬೆಳಗುತ್ತವೆ. ಇಂದು ಹಣತೆಗಳ ಬೆಳಕು ಬರೀ ಕಣ್ಣಿಗಲ್ಲ ಮುಚ್ಚಿದ ಮನದ ಬಾಗಿಲೋಳಗೂ ಬೆಳಕು ಸೋಕುತ್ತದೆ. ಹೊಸ ಬೆಳಕು ಚೆಲ್ಲಿ, ಹಳೆ ನೋವು ಸಂಕಟಗಳನ್ನು ಕಿತ್ತೆಸೆದು ಸಂಭ್ರಮಕ್ಕೆ ಮುನ್ನುಡಿ ಬರೆಯುವ ಈ ಬೆಳಕು ಕೃತಜ್ಞತೆ ಸಮರ್ಪಣೆಗೆ ವೇದಿಕೆ. ಏಕೆಂದರೆ ಶ್ರೀ ರಾಮನು ರಾವಣನನ್ನು ಗೆದ್ದು ಸೀತೆಯೊಂದಿಗೆ ಅಯೋದ್ಯೆಗೆ ಮರಳಿ ಹಣತೆಯೊಂದು ಹಚ್ಚಿದ ಸಮಯವೂ ಕೃತಜ್ಞತೆ ಸಮರ್ಪಣೆಗೆ ವೇದಿಕೆಯಾಗಿದೆ ಎಂಬ ವಾಡಿಕೆಯು ವಿಜಯಪುರದ ಮೋರಟಗಿಯಲ್ಲಿ ಇಂದಿಗೂ ಜೀವಂತವಾಗಿದೆ.
ಇಲ್ಲಿನ ಕಲ್ಪವೃಕ್ಷ ವಿದ್ಯಾಸಂಸ್ಥೆಯ ಸಂಸ್ಥಾಪಕ ಶಿವಶರಣಗೌಡ ಬಿರಾದಾರ ಅವರು ಇಂದಿಗೂ ದೀಪಾವಳಿಯಂದು ಲಕ್ಷ್ಮೀದೇವಿಯ ಪೂಜೆಯೊಂದಿಗೆ ಶ್ರೀರಾಮನಿಗೂ ವಿಶೇಷ ಪೂಜೆ ಹಾಗೂ ಹನ್ನೊಂದು ದೇವರ ಫೋಟೋ ಪೂಜೆಯ ಗದ್ದುಗೆ ನಿರ್ಮಿಸಿ ಪ್ರತಿ ವರ್ಷ ವಿಶೇಷ ಪೂಜೆಸಲ್ಲಿಸುವ ಮೂಲಕ ಬೆಳಕಿನ ಹಬ್ಬಕ್ಕೆ ಹೊಸ ಮುನ್ನುಡಿ ಬರೆದಿದ್ದಾರೆ.
ಹಣತೆಗಳಿಂದ ಬೆಳಕನ್ನು ಉಕ್ಕಿಸಿದ ನವೋಲ್ಲಾಸ, ಮನಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆಯೇ ಮುಸ್ಸಂಜೆ, ಖುಷಿ ಕೊಡುವ ಚಳಿಯನಡುವೆ ಮತ್ತೊಂದು ಸಂಭ್ರಮ ಮೈದಳೆದಿದೆ ಅದುವೇ ಅಯೋದ್ಯೆಗೆ ಮರಳಿದ ಭಕ್ತಿ ಪ್ರೀತಿಯ ಹಬ್ಬ.
ಮನುಷ್ಯ ಸದಾ ಇತಿ ಮಿತಿಗಳನ್ನು ಮೀರಿ ದೀಪದಂತೆ ಮೇಲಕ್ಕೆ ಬೆಳಗುತ್ತಾ ಹೋಗಬೇಕು. ದೀಪ ಹೇಗೆ ತನ್ನನ್ನು ತಾನು ಉರಿದುಕೊಂಡು ಸುತ್ತಲಿಗೆ ಬೆಳಕನ್ನು ಕೊಡುತ್ತದೆಯೋ ಮನುಷ್ಯ ಕೂಡಾ ತಾನು ತ್ಯಾಗ ಮಾಡಿ ಸುತ್ತಲಿನವರ ಬಾಳಿಗೆ ಬೆಳಕಾಗಬೇಕು ಎಂಬ ಈ ಬೆಳಕಿನ ಹಬ್ಬದ ವೈಶಿಷ್ಟವಾಗಿದೆ.
“ದೀಪಾವಳಿಯಂದು ಕಾಳಿಕಾದೇವಿಯ ಪೂಜೆ “
ಲಕ್ಷ್ಮೀದೇವಿಯ ಪೂಜೆ, ರಾಮನ ಪೂಜೆ ಅಲ್ಲದೆ ಕಾಳಿಕಾ ದೇವಿಯ ಪೂಜೆಯು ನಡೆಯುವ ವಾಡಿಕೆಯೂ ಇದೆ ಜೀವನದ ಪ್ರಗತಿ ಮತ್ತು ಸರ್ವತೋಮುಖ ಏಳಿಗೆ ಬಯಸಿ ಕಾಳಿಕಾ ದೇವಿಯ ಪೂಜೆಯು ಬೆಳಕಿನ ಹಬ್ಬಕ್ಕೆ ಶೋಭೆ ತರುತ್ತದೆ.ಜನರ ಮನ ಸೆಳೆಯುವ ಮೋರಟಗಿಯ ಈ ಬೆಳಕಿನ ಹಬ್ಬ ಧಾರ್ಮಿಕ ಮತ್ತು ಆದ್ಯಾತ್ಮ ದೃಷ್ಟಿಯಿಂದ ಅರ್ಥಪೂರ್ಣವಾಗಿದೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೈ ಚಾಚಿ ಒಳ್ಳೆಯ ಗೆಳೆಯರಿಗೆ

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೈ ಚಾಚಿ ಒಳ್ಳೆಯ ಗೆಳೆಯರಿಗೆ
    In ವಿಶೇಷ ಲೇಖನ
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.