Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ಇಂದು ಮುದ್ದೇಬಿಹಾಳ ಬಂದ್: ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರ್ಕಶ ಸೈಲೆನ್ಸರ್: ಸವಾರನಿಗೆ ದಂಡದ ಬಿಸಿ
(ರಾಜ್ಯ ) ಜಿಲ್ಲೆ

ಕರ್ಕಶ ಸೈಲೆನ್ಸರ್: ಸವಾರನಿಗೆ ದಂಡದ ಬಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದಲ್ಲಿ ಕೆಲವರು ತಮ್ಮ ದ್ವಿಚಕ್ರ ವಾಹನಗಳಿಗೆ ಅತಿಯಾಗಿ ಶಬ್ಧಮಾಡುವ ಸೈಲೆನ್ಸರ್ ಗಳನ್ನು ಅಳವಡಿಸಿ ಜನನಿಬಿಡ ಪ್ರದೇಶಗಳಲ್ಲಿ ವೇಗವಾಗಿ ತಿರುಗಾಡುತ್ತ ಕಿರಿಕಿರಿಯನ್ನುಂಟು ಮಾಡುತ್ತಿದ್ದವರಿಗೆ ಇಲ್ಲಿನ ಪಿಎಸ್‌ಐ ಸಂಜೀವ ತಿಪರೆಡ್ಡಿ ಶಾಕ್ ನೀಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯೇ ಅತಿಯಾಗಿ ಶಬ್ಧಮಾಡುವ ಸೈಲೆನ್ಸ್ರ್ ಗಳನ್ನು ಕಳಚುವಂತೆ ಮಾಧ್ಯಮದ ಮೂಲಕ ಖಡಕ್ ಸೂಚನೆ ನೀಡಿದ್ದರೂ ಕ್ಯಾರೇ ಎನ್ನದ ದ್ವಿಚಕ್ರವಾಹನ ಸವಾರನೋರ್ವ ಯುವಕನನ್ನು ವಾಹನ ಸಮೇತ ಠಾಣೆಗೆ ತಂದು ಪಾಠ ಕಲಿಸಿ, ಶಬ್ಧಮಾಡುವ ಸೈಲೆನ್ಸ್ರ್ ನ್ನು ಕಳಚಿಸಿ, ದಂಡದ ಬಿಸಿ ಮುಟ್ಟಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೂ ಕೆಲ ಜೋರಾಗಿ ಶಬ್ಧಮಾಡುವ ವಾಹನಗಳು ಅಲ್ಲಲ್ಲಿ ಓಡಾಡುತ್ತಿದ್ದು ನಮ್ಮ ಸಿಬ್ಬಂದಿ ಅವರಿಗಾಗಿ ಶೋಧ ನಡೆಸಿದ್ದಾರೆ. ಆ ವಾಹನಗಳು ಸಿಕ್ಕಲ್ಲಿ ಯಾವ ಪ್ರಭಾವಕ್ಕೂ ಒಳಗಾಗದೇ ಠಾಣೆಗೆ ಕರೆತರುವಂತೆ ಸೂಚಿಸಿದ್ದೇನೆ. ಇನ್ಮುಂದೆ ಬರುವ ವಾಹನಗಳನ್ನು ನೇರವಾಗಿ ನ್ಯಾಯಾಲಯಕ್ಕೇ ಕಳಿಸುವುದಾಗಿ ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ಇಂದು ಮುದ್ದೇಬಿಹಾಳ ಬಂದ್: ಬೃಹತ್ ಪ್ರತಿಭಟನೆ

ಇಂದು ಸಿಎಂ ರಾಜ್ಯ ಬಜೆಟ್ ಮಂಡನೆ :ಹೆಚ್.ಡಿ.ಕೋಟೆ ಜನರ ನಿರೀಕ್ಷೆಗಳೇನು?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!
    In (ರಾಜ್ಯ ) ಜಿಲ್ಲೆ
  • ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಮುದ್ದೇಬಿಹಾಳ ಬಂದ್: ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂದು ಸಿಎಂ ರಾಜ್ಯ ಬಜೆಟ್ ಮಂಡನೆ :ಹೆಚ್.ಡಿ.ಕೋಟೆ ಜನರ ನಿರೀಕ್ಷೆಗಳೇನು?
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜರ ಸ್ಮರಿಸಿಕೊಳ್ಳುವುದು ಮುಕ್ತಿಗೆ ಸಮಾನ :ಕಡಣಿ ಶಾಸ್ತ್ರೀ
    In (ರಾಜ್ಯ ) ಜಿಲ್ಲೆ
  • ತುಳಿತಕ್ಕೊಳಗಾದ ಮಾದಿಗ ಸಮಾಜಕ್ಕೆ ಒಳಮೀಸಲಾತಿ ನೀಡಿ :ತಳಗೇರಿ
    In (ರಾಜ್ಯ ) ಜಿಲ್ಲೆ
  • ಬಡ ರೋಗಿಯ ಬದುಕಿಗೆ ಆಸರೆಯಾದ ಶಾಸಕ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾಶ್ರೀ
    In (ರಾಜ್ಯ ) ಜಿಲ್ಲೆ
  • ಜಡತ್ವದಿಂದ ಸ್ಪೂರ್ತಿಯೆಡೆಗೆ ಎಬ್ಬಿಸುವ ಉದ್ದೇಶದ ಕೃತಿ ’ಸ್ಪಾರ್ಕ್-1’
    In ವಿಶೇಷ ಲೇಖನ
  • ಕೈ ಚಾಚಿ ಒಳ್ಳೆಯ ಗೆಳೆಯರಿಗೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.