Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ಸಿನಿಮಾ»’ತುಷಾರ್’ ಸಿನಿಮಾದ ಹಾಡು ಬಿಡುಗಡೆ
ಸಿನಿಮಾ

’ತುಷಾರ್’ ಸಿನಿಮಾದ ಹಾಡು ಬಿಡುಗಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವಪ್ರಕಾಶ ಮಲಗೊಂಡ ನಟಿಸಿ ನಿರ್ದೇಶಿಸಿರುವ ಕನ್ನಡ ಚಿತ್ರ

ವಿಜಯಪುರ: ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ತಯಾರಾಗುತ್ತಿರುವ “ತುಷಾರ್” ಸಿನಿಮಾದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ‘ನಾ ನಿನ್ನ ಕಾಯೋ ಕಾವಲುಗಾರ’ ಎಂಬ ಹಾಡಿಗೆ ಪವನಕುಮಾರ ಬೂದಿಹಾಳ ಸಾಹಿತ್ಯ ಬರೆದಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಹೊಸ ಪ್ರತಿಭೆ ಆರ್ ಜೆ ನವೀನ್ ಧ್ವನಿಯಾಗಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರತಂಡ ಈ ಹಾಡನ್ನು Charvi Music YouTube Channel ನಲ್ಲಿ ಬಿಡುಗಡೆ ಮಾಡಿದೆ.
ಇದೇ ವೇಳೆ ಮಾತನಾಡಿದ ತುಷಾರ್ ಚಿತ್ರದ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ‘ಈಗಾಗಲೇ ತುಷಾರ್ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ.
ತುಂಬಾ ಕನಸ್ಸಿಟ್ಟುಕೊಂಡು ಮಾಡಿರುವ ಈ ಸಿನಿಮಾ ದೀಪಾವಳಿ ಹಬ್ಬದ ಹಿನ್ನೆಲೆ ಈ ಹಾಡು ಬಿಡುಗಡೆ ಮಾಡಿದ್ದೆವೆ. ಈ ಹಾಡಿನ ಚಿತ್ರೀಕರಣ ಉತ್ತರ ಕರ್ನಾಟಕ ಹಾಗೂ ಬೆಂಗಳೂರಿನ ಸುತ್ತಮುತ್ತ ನಡೆದಿದೆ ಎಂದರು.
ತುಷಾರ್ ಸಿನಿಮಾಕ್ಕೆ ವಿಶ್ವಪ್ರಕಾಶ ಮಲಗೊಂಡ ನಟನೆಯ ಜೊತೆಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಸಹಯೋಗದಲ್ಲಿ ಮಲಗೊಂಡ ಫಿಲಂ ಪ್ರೊಡಕ್ಷನ್ ನಿರ್ಮಾಣ ಮಾಡಿದ್ದಾರೆ. ಇನ್ನು ಮಂಜುಕವಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಾಹಿತ್ಯ ಸಂಭಾಷಣೆ ಪವನ್ ಕುಮಾರ್ ಬೂದಿಹಾಳ, ರವಿ ಕುಂಟೋಜಿ ಛಾಯಾಗ್ರಹಣ, ಚಂದು ಅವರ ಸಂಕಲನ, ಮಲಗೊಂಡ ಫಿಲಂ ಬ್ಯಾನರ್ ಅಡಿಯಲ್ಲಿ, ಸಹ ನಿರ್ದೇಶಕರಾಗಿ ಸುಧಾ ಅಣ್ಣಾಶೇಠ, ಉಮೇಶ್ ಕೆ ಎನ್ ಅವರ ಪಬ್ಲಿಸಿಟಿ ಡೀಸೈನ್, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವಿರೇಶ ಹಂಡಗಿ, ಹರೀಶ್ ಅರಸು. ಪೋಸ್ಟರ್ ಡಿಸೈನ್ ವಿಶ್ವ ಬಿರಾದಾರ, ಪ್ರಸಾದ್ ತೋಟದ, ತಂಡದಲ್ಲಿ ಪೃಥ್ವಿರಾಜ್ ನಾಯಕ,ಚಂದ್ರಕಾಂತ ಬೂದಿಹಾಳ, ಶ್ರೇಯಶ್ ದೇಶಪಾಂಡೆ, ಹೀಗೆ ದೊಡ್ಡ ತಾಂತ್ರಿಕ ಬಳಗ ಒಳಗೊಂಡಿದೆ ಚಿತ್ರತಂಡ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.