Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂತರ್ ಕಾಲೇಜು ಮಟ್ಟದ ಕಬಡ್ಡಿ ಪಂದ್ಯಾವಳಿ ಇಂದು
(ರಾಜ್ಯ ) ಜಿಲ್ಲೆ

ಅಂತರ್ ಕಾಲೇಜು ಮಟ್ಟದ ಕಬಡ್ಡಿ ಪಂದ್ಯಾವಳಿ ಇಂದು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪಟ್ಟಣದ ಬಸ್ ನಿಲ್ದಾಣದ ಹಿಂದುಗಡೆಯಿರುವ ಸಾತವಿರೇಶ್ವರ ಸಭಾಭವನದಲ್ಲಿ ನ.೧೮ ಮತ್ತು ೧೯ ರಂದು ಶ್ರೀ ಪದ್ಮರಾಜ ಮಹಿಳಾ ಪದವಿ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ್ ಕಬಡ್ಡಿ ಪಂದ್ಯಾವಳಿ ಹಾಗೂ ಆಯ್ಕೆಯ ಪ್ರಕ್ರಿಯೆ ಜರುಗಲಿದೆ ಎಂದು ಪ್ರಾಚಾರ್ಯ ಶಿವಮಾಂತ ಪೂಜಾರಿ ತಿಳಿಸಿದರು.
ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮಹಾವಿದ್ಯಾಲಯದ ವತಿಯಿಂದ ಮಹಿಳಾ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ೧೫ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನೀರಿಕ್ಷೆ ಇದೆ ಎಂದರು.
ನ.೧೮ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯವನ್ನು ಜಮಖಂಡಿಯ ಕೊಣ್ಣೂರ ಹೊರಗಿನ ಮಠದ ಡಾ. ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸಲಿದ್ದಾರೆ. ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಉದ್ಘಾಟಿಸಲಿದ್ದಾರೆ. ಸಿಪಿಐ ಡಿ.ಹುಲುಗಪ್ಪ ಪಾರಿತೋಷಕ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಪ್ರೊ. ಸಕ್ಪಾಲ್ ಹೂವಣ್ಣ, ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷರಾದ ನಿಂಗಪ್ಪ ಕರೂರ, ಕಾರ್ಯದರ್ಶಿ ನೆಹರೂ ಪೋರವಾಲ್, ಸಹ-ಕಾರ್ಯದರ್ಶಿ ಅಶೋಕ ವಾರದ, ಖಜಾಂಚಿ ಗಂಗಾಧರ ಜೋಗುರ, ಸದಸ್ಯರಾದ ಅಶೋಕ ಮಸಳಿ, ರೇವಣಸಿದ್ದಪ್ಪ ಬೂದಿಹಾಳ, ಹಣಮಂತ್ರಾಯ ಪೂಜಾರ, ಡಾ.ಬಾಲಚಂದ್ರ ಉಪ್ಪಿನ, ವಿವೇಕಾನಂದ ಸಾಲಿಮಠ, ಆಡಳಿತಾಧಿಕಾರಿ ಡಾ.ಬಿ.ಜಿ.ಮಠ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಪಾರಿತೋಷಕ ವಿತರಣೆಯಲ್ಲಿ ನಮ್ಮ ಸಂಸ್ಥೆಯ ಅಂಗ ಸಂಸ್ಥೆಗಳ ಪ್ರಾಚಾರ್ಯರಾದ ಎಮ್,ಎಸ್. ಹೈಯಾಳಕರ, ಡಿ.ಎಮ್.ಪಾಟೀಲ, ವಿ.ಡಿ ಪಾಟೀಲ, ಬಿ.ಜಿ ಅವಟಿ, ನಿವೃತ್ತ ದೈಹಿಕ ನಿರ್ದೇಶಕ ಕೆ.ಹೆಚ್ ಸೋಮಾಪೂರ, ದೈಹಿಕ ನಿರ್ದೇಶಕ ರವಿ ಗೋಲಾ, ಜಗದೇವಿ ನಂದಿಕೋಲ ಇರಲಿದ್ದಾರೆ. ಮಾರ್ಗದರ್ಶಕರಾಗಿ ಎಸ್.ಎಸ್. ಮಲ್ಲೇದ, ಎಸ್.ಎಸ್. ಸಂಗಮ ಉದಯಕುಮಾರ ಬಿರಾದಾರ, ರೆಫ್ರಿಯಾಗಿ ಗವಿನಿದ್ದಪ್ಪ ಆನೆಗುಂದಿ, ಮಂಜುನಾಥ ತಳವಾರ, ಗುರುರಾಜ ಕುಳೇಕುಮಟಗಿ, ನೀಲಕಂಠ ಗೋಡೆಕರ, ಆರ್.ಆರ್ ನಿಂಬಾಳಕರ ನಡೆಸಿಕೊಡುವರು.
ಈ ವೇಳೆ ಮಹಾಂತೇಶ ನೂಲಾನವರ, ಉಮೇಶ ಪೂಜೇರಿ, ಗದಿಗಯ್ಯ ನಂದಿಮಠ, ಅನಿಲಕುಮಾರ ರಜಪೂತ, ಗಿರೀಶ ಕುಲಕರ್ಣಿ, ಪ್ರಭಾವತಿ ಮಾಲೀಪಾಟೀಲ, ಶೃತಿ ಹೂಗಾರ, ಮುರ್ತುಬಿಬೇಗಂ ಬಿರಾದಾರ, ಗಂಗಾ ಪಾಟೀಲ, ಮಂಗಳಾ ಈಳಗೇರ, ಡಿ.ಎಮ್.ಪಾಟೀಲ್, ಮಮತಾ ಹರನಾಳ, ಶಿವಶಂಕರ ಕುಂಬಾರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.