ಯಡ್ರಾಮಿ: ಕಲಬುರಗಿಯ ಡಾ.ಬಿ.ಡಿ.ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂತೋಷ ನವಲಗುಂದ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ” ಸಗರ ಕೃಷ್ಣಾಚಾರ್ಯರ ಸಾಹಿತ್ಯ – ಸ್ವರೂಪ ಮತ್ತು ವಿಶ್ಲೇಷಣೆ ” ಎಂಬ ವಿಷಯದ ಮೇಲೆ ಪಿಎಚ್.ಡಿ. ಮಹಾಪ್ರಬಂಧ ಮಂಡಿಸಿದ್ದಕ್ಕೆ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ಡಾ.ಪಾಟೀಲ ಶ್ರೀಕಾಂತ ಮಾರ್ಗದರ್ಶಕರಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

