ಕೊಲ್ಹಾರ: ತಾಲ್ಲೂಕು ಗಾಣಿಗ ಸಮಾಜ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ
೨೦೨೩-೨೪ ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಶೇ ೯೦% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೧೭-೧೨-೨೦೨೩ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ .
ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಲಯದಿಂದ ಅರ್ಜಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು ಎಂದು ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಪುಂಡಲೀಕ ಬಸರಕೋಡ , ಕಾರ್ಯದರ್ಶಿ ಬಸವರಾಜ ನಿಂ ತುಪ್ಪದ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಬಸವರಾಜ ತುಪ್ಪದ-೯೬೮೬೦೪೭೪೪೩, ಪುಂಡಲೀಕ ಬಸರಕೋಡ-೯೧೧೦೮೩೧೯೫೪, ಅಶೋಕ ಗಿಡ್ಡಪ್ಪಗೋಳ-೯೯೮೬೩೩೦೯೨೪, ಸಂಗಪ್ಪ ಹಂಡಿ-೮೩೧೦೯೨೫೨೮೦
Subscribe to Updates
Get the latest creative news from FooBar about art, design and business.
Related Posts
Add A Comment
