ವಿಜಯಪುರ: ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಜಿಲ್ಲೆ “ಕಪ್ಸ್ ಸಂಕಲ್ಪ ಸ್ಕೂಲ್” ವಿದ್ಯಾರ್ಥಿಗಳು
ವಿಶೇಷ ಹಾಗೂ ವಿಶಿಷ್ಟವಾಗಿ ಕ್ರೀಡೆಯನ್ನು ಹಮ್ಮಿಕೊಂಡಿದ್ದರು.
“ಕಪ್ಸ್ ಸಂಕಲ್ಪ” ಶಾಲೆಯ ಕ್ರೀಡಾ ಚಾಲನೆಯನ್ನು ವಿಕಲಚೇತನ ಕರ್ನಾಟಕದ ಕ್ರಿಕೆಟ್ ತಂಡದ ನಾಯಕರಾದ “ಮಹೇಶ್ ತೋಟದ” ಹಾಗೂ “ಸಂಕಲ್ಪ ಶಾಲಾ ಮುಖ್ಯ ಕಾರ್ಯನಿರ್ವಾಹಕರಾದ ದೀಪಕ್ ಅಗರ್ವಾಲ್, ಯೋಗಿತಾ ಅಗರ್ವಾಲ್, ಆಡಳಿತ ಮಂಡಳಿಯವರು ಹಾಗು ಶಿಕ್ಷಕ ವೃಂದ ಚಾಲನೆಯಲ್ಲಿ ಪಾಲ್ಗೊಂಡಿದ್ದರು.
“ಶಾಲಾ ವಿದ್ಯಾರ್ಥಿಗಳು “ಕಪ್ಸ್ ಸಂಕಲ್ಪ” ವಿವಿಧ ಶಾಖೆಗಳನ್ನು ಒಳಗೊಂಡ ಸುಮಾರು 600 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ಕ್ರೀಡೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ವಿಜಯಶಾಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
“ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿಗಳನ್ನು ಈಗಲೇ ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವಲ್ಲಿ ಶಿಕ್ಷಕರು ಸಪಲರಾದರು.
“ಕಪ್ಸ್ ಸಂಕಲ್ಪ” ಶಾಲೆಯ ಅಧ್ಯಕ್ಷರಾದ ಅಶೋಕ ಗರ್ವಾಲ್, ಸುನಿಲ್ ಅಗರ್ವಾಲ್, ಆಡಳಿತ ಮಂಡಳಿ ಈ ಕ್ರೀಡಾಕೂಟಕ್ಕೆ ಮಚ್ಚುಗೆ ವ್ಯಕ್ತಪಡಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

