ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಸದಸ್ಯರು ಹಾಗೂ ವಿಜಯಪುರದ ಆರ್.ಕೆ ಹಾಸ್ಪಿಟಲ್ನ ಸಿಬ್ಬಂದಿಗಳು ಸಂವಿದಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ಮಾಣ ದಿನದ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತದಲ್ಲಿನ ಪುತ್ಥಳಿಗೆ ಮಾರ್ಲಾಪಣೆ ಮಾಡಿ ಗೌರವ ಸಮರ್ಪಣೆ ಮಾಡಿದರು. ಈ ವೇಳೆ ತಾಲೂಕು ಅದ್ಯಕ್ಷ ರಾಜಶೇಕರ ಮ್ಯಾಗೇರಿ, ಜಿಲ್ಲಾ ಮಹಿಳಾ ಅದ್ಯಕ್ಷೆ ಅಕ್ಷತಾ ಚಲವಾದಿ, ತಾಲೂಕು ಮಹಿಳಾದ್ಯಕ್ಷೆ ನೀಲಮ್ಮ ಚಲವಾದಿ, ಪ್ರಧಾನ ಕಾರ್ಯದರ್ಶಿ ಹಣಮಂತ ನಲವಡೆ, ಸದಸ್ಯರಾದ ರಾಜು ಬಳ್ಳೊಳ್ಳಿ, ಶರಣು ಸಾಲವಾಡಗಿ ಹಣಮಂತ ಕಲ್ಯಾಣಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

