Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯುತ್ ಕಳ್ಳತನ ಮಾಡಿದರೆ ಸೂಕ್ತ ಕ್ರಮ :ಕವಲಗಿ
(ರಾಜ್ಯ ) ಜಿಲ್ಲೆ

ವಿದ್ಯುತ್ ಕಳ್ಳತನ ಮಾಡಿದರೆ ಸೂಕ್ತ ಕ್ರಮ :ಕವಲಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ವಿದ್ಯುತ್ ಕಳ್ಳತನ ಮಹಾ ಅಪರಾಧ ಎಂದು ಹಲವಾರು ಬಾರಿ ಗ್ರಾಮದಲ್ಲಿ ಡಂಗುರ ಸಾರುವ ಮೂಲಕ ಜಾಗ್ರತಿ ಮೂಡಿಸಿದರೂ ಕೂಡಾ ರಾತ್ರಿವೇಳೆ ನೇರವಾಗಿ ಎಲ್ ಟಿ ಲೈನ್ ಗೆ ಹುಕ್ಕು ಹಾಕುತ್ತಿರುವ ಮಾಹಿತಿಗಳು ಕೇಳಿ ಬರುತ್ತಿವೆ ವಿದ್ಯುತ್ ಕಳ್ಳತನ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಖಾಧಿಕಾರಿ ಆನಂದ ಕವಲಗಿ ಹೇಳಿದರು.
ಗುರುವಾರ ಸಮೀಪದ ನಾಗಾವಿ, ಗೊರವಗುಂಡಗಿ, ಕೆರೂರ, ಬಂಟನೂರ, ಗುತ್ತರಗಿ, ಗ್ರಾಮಗಳಲ್ಲಿ ವಿದ್ಯುತ್ ಬಾಕಿ ವಸೂಲಿ ಹಾಗೂ ಅನಧಿಕೃತ ವಿದ್ಯುತ್ ಕಾರ್ಯಾಚರಣೆಯಲ್ಲಿ ಹೀಟರ್, ವೈಯರ್, ವಶಪಡಿಸಿಕೊಂಡು ಅವರು ಮಾತನಾಡಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯುತ್ ಬಹಳಷ್ಟು ಅವಶ್ಯಕತೆ ಇದ್ದು ಅದನ್ನು ಮಿತವಾಗಿ ಬಳಸಿ ಅವಶ್ಯಕತೆ ಮಾತ್ರ ಉಪಯೋಗಿಸಿ ಅನವಶ್ಯಕವಾಗಿ ಹಗಲಿನಲ್ಲಿ ಬಲ್ಬ ಬಳಸುವುದು ನಿಲ್ಲಿಸಿ ಮತ್ತು ನಿಗದಿ ಪಡಿಸಿರುವ ದಿನಾಂಕದಂದು ವಿದ್ಯುತ್ ಬಾಕಿ ಹಣ ಸಂದಾಯ ಮಾಡಬೇಕು. ಮೆನ್ ಲೈನ್ ಅಥವಾ ಎಲ್ ಟಿ ಲೈನ್ ತಂತಿಗಳ ಹತ್ತಿರ ಗಿಡ ಮರ ಬೆಳೆಯದ ಹಾಗೆ ನೋಡಿಕೊಳ್ಳಬೇಕು. ಹಾಗೇನಾದರೂ ಗಿಡ ಮರಗಳು ತಂತಿಗೆ ತಗಲುವ ಹಂತದಲ್ಲಿ ಇದ್ದರೆ ಕೂಡಲೇ ನಮ್ಮ ಸಿಬ್ಬಂದಿಗಳ ಗಮನಕ್ಕೆ ತರಬೇಕು. ಮತ್ತು ವೈಯರ್ ಮೆನ್ ಜೊತೆ ಸಹಕಾರದಿಂದ ನಡೆದುಕೊಳ್ಳಬೇಕು. ತಮ್ಮ ಮನೆಯ ಮುಂಭಾಗ ಇರುವ ವಿದ್ಯುತ್ ಕಂಬಗಳಿಗೆ ದನಕರುಗಳನ್ನು ಕಟ್ಟಬಾರದು. ಹಾಗೂ ನಿಮ್ಮ ಮಕ್ಕಳನ್ನು ಕಂಬದ ಅಕ್ಕ ಪಕ್ಕ ಆಟವಾಡಲು ಬಿಡಬಾರದು ಎಂದು ಸಲಹೆ ನೀಡಿದರು.
ಅನಧಿಕೃತವಾಗಿ ಬಳಸುತ್ತಿರುವ ಮನೆಗಳ ಪಂಪಸೆಟ್ ಗಳ ಹಾಗೂ ವಿದ್ಯುತ್ ಬಾಕಿ ಇರುವ ವಾಯರ್ ಗಳನ್ನು ವಶಪಡಿಸಿಕೊಂಡರು.
ವಿದ್ಯುತ್ ಕಾರ್ಯಾಚರಣೆಯಲ್ಲಿ ಪವರ್ ಮ್ಯಾನಗಳಾಡ ನಬಿ ಪಟೇಲ ಗರಗುಂಡಗಿ, ಗೌತಮ್ ಸಿಂಗ್ ಕಿಲ್ಲೆದಾರ್, ಆಶಿಫ್ ಮನಿಯಾರ. ದೇವಿಂದ್ರ ಮಾಡಿವಾಲ್ಕರ್, ನಝೀರ್ ಮೊಕಾಶಿ, ಮಲ್ಲು ದೇಸಾಯಿ, ಗುರು ಅಗಸರ, ಹಣಮಂತರಾಯ ಪಾಟಿಲ್ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
  • ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ
    In ಭಾವರಶ್ಮಿ
  • ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
    In (ರಾಜ್ಯ ) ಜಿಲ್ಲೆ
  • ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
    In ವಿಶೇಷ ಲೇಖನ
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.