ದೇವರಹಿಪ್ಪರಗಿ: ಜಿಲ್ಲಾ ಆದರ್ಶ ಶಿಕ್ಷಕರ ವೇದಿಕೆ ಕೊಡಮಾಡುವ ಜಿಲ್ಲಾ ಆದರ್ಶ ಶಿಕ್ಷಕ ಹಾಗೂ ಶಿಕ್ಷಕಿ ಪ್ರಶಸ್ತಿಗೆ ದೇವರಹಿಪ್ಪರಗಿ ಎಲ್.ಟಿ ಕನ್ನಡ ಪ್ರಾಥಮಿಕ ಶಾಲೆಯ ಶಿಕ್ಷಕಿ ರೇಣುಕಾ ಒಡೆಯರ್ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿಗೆ ಕೋರವಾರ ಎಲ್.ಟಿ ನಂ.೧ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಭೀಮನಗೌಡ ಸಿದರಡ್ಡಿ ಭಾಜನರಾಗಿದ್ದಾರೆ.
ವಿಜಯಪುರ ಕಂದಗಲ್ಲ ಹಣಮಂತ್ರಾಯ ರಂಗಮಂದಿರದಲ್ಲಿ ಶುಕ್ರವಾರ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇರ್ವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

