Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸ್ಕೃತ ಸರಳ-ಸ್ವಚ್ಚಂದ, ಅರ್ಥಗರ್ಭಿತ ಭಾಷೆ
(ರಾಜ್ಯ ) ಜಿಲ್ಲೆ

ಸಂಸ್ಕೃತ ಸರಳ-ಸ್ವಚ್ಚಂದ, ಅರ್ಥಗರ್ಭಿತ ಭಾಷೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಸಮಾಜದ ಪ್ರತಿಯೋಬ್ಬ ವ್ಯಕ್ತಿಗೂ ಸಂಸ್ಕೃತಭಾಷೆ ಪರಿಚಯವಾಗಬೇಕು. ಸಂಸ್ಕೃತದ ಬಗ್ಗೆ ಆಸಕ್ತಿ ಮೂಡಬೇಕು. ಇದು ನಮ್ಮ ದೇಶದ ಭಾಷೆ ಎಂದು ಸಿಂದಗಿಯ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಹ ನಿರ್ದೇಶಕ ಅಶೋಕ ವಾರದ ಹೇಳಿದರು.
ಪಟ್ಟಣದ ಶ್ರೀ ಸಾತವಿರೇಶ್ವರ ಸಭಾಭವನದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಮತ್ತು ಶ್ರೀ ಪದ್ಮರಾಜ ಸಂಸ್ಕೃತ ವೇದ ಪಾಠಶಾಲೆ ಇವುಗಳ ಸಹಯೋಗದಲ್ಲಿ ಡಿ.೫-ಡಿ.೧೪ರವರೆಗೆ ಆಯೋಜಿಸಿರುವ ಸಂಸ್ಕೃತ ಪಾಠಶಾಲಾ ಶಿಕ್ಷಕರಿಗೆ ಹಮ್ಮಿಕೊಂಡಿರುವ ಪುನಶ್ಚೇತನ ಶಿಬಿರದ ಅಂಗವಾಗಿ ಸಂಸ್ಕೃತ ಭಾಷೆಯ ಅಭಿವೃದ್ದಿ ಹಾಗೂ ಪ್ರಚಾರದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವೇಳೆ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು ಡಾ. ಮಲ್ಲನಗೌಡ ಎಸ್. ಮಾತನಾಡಿ, ಸಂಸ್ಕೃತ ಭಾಷೆಯ ಬಳಕೆಯಿಂದ ನಮ್ಮ ಮನಸ್ಸು ಪ್ರಫುಲ್ಲವಾಗುತ್ತದೆ. ಸಂಸ್ಕಾರ ಬರುತ್ತದೆ. ಇಂದಿನ ದಿನಮಾನಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿಯನ್ನು ಮರೆತು ಪಾಶ್ವಾತ್ಯ ಸಂಸ್ಕೃತಿ ಕಡೆಗೆ ಯುವ ಜನಾಂಗ ಗಮನ ಹರಿಸುತ್ತಿದೆ, ಆದರೆ ವಿದೇಶಿಯರು ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಇದೆಲ್ಲವಕ್ಕೂ ನಮ್ಮ ಹಿಂದಿನ ಪರಂಪರೆಯೇ ಕಾರಣವಾಗಿದೆ. ಸಂಸ್ಕೃತವನ್ನು ಕಲಿತು ಸಂಸ್ಕೃತದಲ್ಲಿಯೇ ಮಾತನಾಡುವುದರ ಮೂಲಕ ಪೋಷಣೆ ಮಾಡೋಣ ಎಂದರು.
ಇದೇ ಸಂದರ್ಭದಲ್ಲಿ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ಯೋಜನ ಸಹಾಯಕರು ವಾಲ್ಮಿಕಿರಾವ್ ಮಾತನಾಡಿದರು.
ಸಂಸ್ಕೃತ ಭಾಷಾ ಅಭಿವೃದ್ದಿ ಮತ್ತು ಪ್ರಚಾರದ ಜಾಥಾವು ಶ್ರೀ ಸಾತವೀರೇಶ್ವರ ಸಭಾಭವನದಿಂದ ಟಿಪ್ಪು ಸುಲ್ತಾನ ವೃತ್ತಕ್ಕೆ ಸಾಗಿ ಅಲ್ಲಿಂದ ಡಾ.ತೋಂಟದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ರಸ್ತೆ ಮಾರ್ಗವಾಗಿ ಸಾಗಿ ಶ್ರೀ ಸ್ವಾಮಿ ವಿವೇಕಾನಂದ ವೃತ್ತದ ಮಾರ್ಗವಾಗಿ ಸಾರಂಗಮಠ ತಲುಪಿತು.
ಜಾಥಾದಲ್ಲಿ ಮಲ್ಲಣ್ಣ, ಜಗದೀಶ ಕರೆಪ್ಪನವರ, ಬಿ.ಬಿ.ರ‍್ಯರ್, ಚನ್ನಬಸವರಾಜ ಕತ್ತಿ, ವಿರೇಶ ಸ್ತಾವರಮಠ ಮತ್ತು ಬೆಳಗಾವಿ ಧಾರವಾಡ, ಮೈಸೂರ ವಲಯಗಳ ಸುಮಾರು ೧೫ ಜಿಲ್ಲೆಗಳ ಅನುದಾನಿತ ಮತ್ತು ಅನುದಾನರಹಿತ ಸಂಸ್ಕೃತ ಪಾಠಶಾಲೆಯ ಸುಮಾರು ೨೫೦ ಕ್ಕೂ ಶಿಕ್ಷಕರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಕೇಂದ್ರದಿಂದ ಅಸಹಕಾರವಿದ್ದರೂ ವಿತ್ತೀಯ ಶಿಸ್ತು ಪಾಲನೆ :ಸಿಎಂ
    In (ರಾಜ್ಯ ) ಜಿಲ್ಲೆ
  • ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ
    In (ರಾಜ್ಯ ) ಜಿಲ್ಲೆ
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.