Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಗಳಿಂದ ನೆಮ್ಮದಿ ಸಾಧ್ಶ :ಗಂಗಾಧರ ಶಾಸ್ತ್ರಿ
(ರಾಜ್ಯ ) ಜಿಲ್ಲೆ

ಮಠಗಳಿಂದ ನೆಮ್ಮದಿ ಸಾಧ್ಶ :ಗಂಗಾಧರ ಶಾಸ್ತ್ರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಕಂಡಕೊಳ್ಳಬೇಕು ಎಂದು ಕೊಡೆಕಲ್ ಕುಮಾರ ಶ್ರೀ ಪ್ರಶಸ್ತಿ ಪುರಸ್ಕ್ರತ,ಪ್ರವಚನಕಾರ ಗಂಗಾಧರ ಶಾಸ್ತ್ರಿಗಳು ಹೇಳಿದರು.
ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ನಿಮಿತ್ಶ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ವೈರಾಗ್ಶನಿಧಿ ಅಕ್ಕಮಹಾದೇವಿ ಮಹಾ ಪುರಾಣದಲ್ಲಿ ತೊಟ್ಚಿಲೋತ್ಸವ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.
ವಿವಿಧ ಜಾತಿ, ಧಮ೯, ಮತ, ಜನಾಂಗದ ಮಧ್ಶೆ ಭಾವೈಕ್ಶ ಹಾಗೂ ಸೌಹಾದ೯ತೆ ಮೂಡಿಸಲು ಪುರಾಣ, ಪ್ರವಚನಗಳು ಅತೀ ಅವಶ್ಶವಾಗಿವೆ ಎಂದರು.
ಶ್ರೀಮಠದ ಒಡೆಯರಾದ ಗುರುಲಿಂಗಯ್ಶ ಮಹಾಸ್ವಾಮೀಜಿ ಮಾತನಾಡಿ, ತಂದೆ ತಾಯಿ ಕಲಿಸುವ ಸಂಸ್ಕಾರ, ಗುರು ಕಲಿಸುವ ವಿದ್ಶೆ ಸಮಾಜ ಕಲಿಸುವ ಬದುಕುವ ಕಲೆ,ನಾವು ಯಾವ ರೀತಿಯಾಗಿ ಸ್ವೀಕರಿಸುತ್ತೇವೆ. ಎಂಬುದರ ಮೇಲೆ ನಮ್ಮ ವ್ಶಕ್ತಿತ್ವ ರೂಪಗೊಳ್ಳುತ್ತದೆ. ಮಠ ಮಂದಿರಗಳಲ್ಲಿ ಇಂತಹ ಆಧ್ಶಾತ್ಮಿಕ ಚಿಂತನೆ ಮಹಾಪುರಷರ ಜೀವನ ಚರಿತ್ರೆ ಪ್ರವಚನದಿಂದ ಸಾಧ್ಶವಾಗುತ್ತೆ ಎಂದರು.
ಈ ವೇಳೆ ಅಯ್ಶಪ್ಪಮುತ್ಶಾ ಗದ್ದಗಿಮಠ, ಆನಂದ ಗೌಡರ, ವೀರಭದ್ರ ಕಿರಣಗಿ, ಭೀಮನಗೌಡ ಹೆಬ್ಬಾಳ, ಮಾಂತೇಶ ಸಜ್ಜನ, ಶಾಂತಗೌಡ ಪಾಟೀಲ ಸೇರಿದಂತೆ ಮತ್ತಿತ್ತರಿದ್ದರು.
ಈ ಸಂದಭ೯ದಲ್ಲಿ ಪತ್ರಕತ೯ ಮಲ್ಲು ಕೆಂಭಾವಿ ಅವರನ್ನು ಶ್ರೀಮಠದಿಂದ ಸನ್ಮಾನಿಸಿ ಗೌರವಿಸಲಾಯಿತು.
ಗದಗನ ವೀರೇಶ್ವರ ಪುಣ್ಶಾಶ್ರಮದ ವೀರೇಶಕುಮಾರ ಯಡ್ರಾಮಿ ಸಂಗೀತ ಸೇವೆಯೊಂದಿಗೆ ಗದಗನ ಹನುಮಂತಕುಮಾರ ಸುಂಕದ ತಬಲಾ ಸಾತ್ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.