ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ವಿಜಯಪುರದಲ್ಲಿ ಸ್ಥಳೀಯ ದಿನಪತ್ರಿಕೆಗಳ ಸಂಪಾದಕರಿಂದ ಸಚಿವದ್ವಯರಾದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–೨೦೨೬ನ್ನು ಸ್ಥಗಿತಗೊಳಿಸಿ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಅಭಿವೃದ್ದಿಗೆ ಪೂರಕ ನೀತಿಯನ್ನು ಅಳವಡಿಸಿ ಅನುಷ್ಠಾನಕ್ಕೆ ತರಬೇಕೆಂದು ಸಚಿವರಾದ ಡಾ. ಎಂ.ಬಿ.ಪಾಟೀಲ ಹಾಗೂ ಶಿವಾನಂದ ಪಾಟೀಲ ಅವರಲ್ಲಿ ಜಿಲ್ಲಾ ಪತ್ರಿಕೆಗಳ ಸಂಪಾದಕರು ಮನವಿ ಸಲ್ಲಿಸಿದರು.ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು
ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಉದಯರಶ್ಮಿ ದಿನಪತ್ರಿಕೆ ಚಡಚಣ: ರೇವತಗಾಂವ ಗ್ರಾಮದಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲೀಮ್ ಬಾಂಧವರೊಂದಿಗೆ ಆಚರಣೆ ಮಾಡಿ ಮಾತನಾಡಿದ ಕಾಂಗ್ರೆಸ್ ಚಡಚಣ ತಾಲೂಕು ಘಟಕದ ಅಧ್ಯಕ್ಷ ಆರ್.ಡಿ. ಹಕ್ಕೆ ಅವರು, ರಂಜಾನ್ ಎಂದರೆ ಕೇವಲ ಹಬ್ಬವಲ್ಲ, ಅದು ಜೀವನಕ್ಕೆ ಮಾರ್ಗದರ್ಶಕವಾದ ಪಾಠವಾಗಿದೆ ಎಂದರು.ಸುಳ್ಳು, ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ನಿಜವಾದ ರಂಜಾನ್ ಆಚರಣೆಯ ಸಂದೇಶವಾಗಿದೆ, ಪ್ರೀತಿ, ಸಹನೆ ಮತ್ತು ಸತ್ಯದ ಮಾರ್ಗದಲ್ಲಿ ನಡೆಯುವುದೇ ನಿಜವಾದ ಉಪವಾಸದ ಅರ್ಥವಾಗಿದೆ, ರಂಜಾನ್ ತಿಂಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ, ಸಂಪೂರ್ಣ ಮಾನವಕುಲಕ್ಕೆ
ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರ ಆಕ್ರೋಶದ ಉತ್ತರ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಳಿಕೋಟೆ ತಾಲೂಕು ಅಂತಾ ಘೋಷಣೆ ಆಗಿದ್ದು ಬಿಜೆಪಿ ಸರ್ಕಾರದಲ್ಲಿ. ಆದರೆ ಮತಕ್ಷೇತ್ರದ ಶಾಸಕರು ತಮ್ಮ ಸರ್ಕಾರದಲ್ಲಿ ಆಗಿದ್ದು ಅಂತಾ ಹಸಿ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳೋದರಲ್ಲಿ ನಂ ೧ ಯಾರು ಅಂದರೆ ಅಪ್ಪಾಜಿ ನಾಡಗೌಡರು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,
Subscribe to Updates
Get the latest creative news from FooBar about art, design and business.



