ಮೂಢನಂಬಿಕೆ ಸಮಾಜದ ಮೌನ ಶತ್ರು

ಲೇಖನ– ಡಾ.ರಾಜಶೇಖರ ನಾಗೂರಸಂಚಾಲಕರುನಮ್ಮ ಕಥಾ ಅರಮನೆ ಉದಯರಶ್ಮಿ ದಿನಪತ್ರಿಕೆ ಮನುಷ್ಯ ಭೂಮಿಯ ಮೇಲೆ ಹುಟ್ಟಿ ಬಂದಮೇಲೆ ಬೇಟೆಯಾಡುತ್ತಾ ಬದುಕಿದ. ಕಾಲಕ್ರಮೇಣ ತನ್ನದೇ ಗುಂಪು ಮಾಡಿಕೊಂಡು ಬದುಕಲು ಪ್ರಾರಂಭ ಮಾಡಿದ. ತದನಂತರ ತನ್ನದೇ ಕುಟುಂಬ, ತನ್ನದೇ ಜೀವನ ಸಂಗಾತಿ ಮತ್ತು ತನ್ನದೇ ಸಂತತಿ ಎಂದು ಪ್ರತ್ಯೇಕ ಗೊಳಿಸಿಕೊಂಡು ಬದುಕಲು ಪ್ರಾರಂಭ ಮಾಡಿದ. ಆಗ ನಾಗರಿಕತೆ ಶುರುವಾಯ್ತು.ಆಗ ಗುಂಪುಗಳು ಊರುಗಳಾದವು. ಊರುಗಳು ನಗರಗಳಾದವು, ನಗರಗಳು ಸಮಾಜವಾಯ್ತು. ಈಗ ಸಾಮಾಜಿಕ ನಿಯಂತ್ರಣ ಸವಾಲಾಯ್ತು. ಆಗ ನೀತಿ ನಿಯಮಗಳನ್ನು ಸೃಷ್ಟಿ ಮಾಡಿಕೊಂಡ. ಮನುಷ್ಯ…
ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಮೊಹರಂ ಹಬ್ಬ ಒಂದಾಗಿದ್ದು ರಂಜಾನ್ ನಂತರ ಎರಡನೇ ಪವಿತ್ರ ತಿಂಗಳೆಂದು ನಂಬಲಾಗಿದೆ ಯುದ್ದ ಮಾಡುವದನ್ನು ಅಲ್ಲಾನು ನಿಷೇದಿಸಿದ ಸಮಯವೇ ಮೊಹರಂ ಎಂದು ನಂಬಲಾಗಿದೆ.ಶುಕ್ರವಾರರಂದು ಪಟ್ಟಣದಲ್ಲಿ ಮೊಹರಂ ಹಬ್ಬ ಕುರಿತು ವಿವಿದ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲಾದ ದೇವರ ದಫನ್ ಕಾರ್ಯಕ್ರಮವು ಅಸಂಖ್ಯಾತ ಭಕ್ತರ ಜನದಟ್ಟಣೆಯಲ್ಲಿ ಜರುಗಿತಲ್ಲದೇ ಬಾವೈಕ್ಯತೆಯೊಂದಿಗೆ ಜರುಗಿದ ಈ ಹಬ್ಬ ಕುರಿತು ಪ್ರತಿಷ್ಠಾಪಿಸಲಾದ ದೇವರಿಗೆ ಎಡೆ, ಕಾಯಿ, ಕರ್ಪೂರ, ಲೋಬಾನ, ಸಕ್ಕರೆಯನ್ನು ಸಹ ಈ ಹಿಂದಿನಿಂದಲೂ ಸಾಗಿಬಂದ ಪದ್ದತಿಯಂತೆ…
Subscribe to Updates
Get the latest creative news from FooBar about art, design and business.



