ಬಾಪೂಗೌಡ ಪಾಟೀಲ ಗೆ ಸನ್ಮಾನ

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೂರ್ಯ ಪೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕರಿಯರ್ ಅಕಾಡೆಮಿ ಅವರು ನೀಡುವ ರಾಜ್ಯ ಮಟ್ಟದ “ಶಿಕ್ಷಣ ಚೈತನ್ಯ ಪ್ರಶಸ್ತಿ “ಗೆ ಆಕ್ಸಫರ್ಡ್ ಇಂಟರನ್ಯಾಷನಲ್ ಸ್ಕೂಲ್ ಹಾಗೂ ಬಿ ಎಂ ಪಾಟೀಲ್ ಪ್ರೌಢ ಶಾಲೆ ಗುಬ್ಬೆವಾಡ ಶಾಲೆಯನ್ನು ಆಯ್ಕೆ ಮಾಡಿ ಆ ಪ್ರಶಸ್ತಿ ಯನ್ನು ನೀಡಿದ್ದಕ್ಕಾಗಿ ಗಣರಾಜ್ಯೋತ್ಸವ ದಿನದಂದು ಊರಿನ ಎಲ್ಲ ಗಣ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಸೇರಿ ಶ್ರೀ ಅಪ್ಪಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಾಪೂಗೌಡ
ದೇಶೀಯ ಕಲೆ-ಸಂಗೀತ ಮತ್ತು ಸಾಹಿತ್ಯ ಉಳಿಸಿ-ಬೆಳೆಸಿ :ಶಾಂತಾ

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕತೆ ಬೆಳದಂತೆ ಮೋಬೈಲ್, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ ಗ್ರಾಮೀಣ ಜಾನಪದ ಸಂಸ್ಕೃತಿ, ನೃತ್ಯ, ಯಕ್ಷಗಾನ, ಮಹಾಭಾರತ-ರಾಮಾಯಣದಂತಹ ಕಥಾರೂಪಕಗಳು ಮಾಯವಾಗುತ್ತಿರುವದು ತೀರ ಆತಂಕಕಾರಿ ಸಂಗತಿ. ಮಕ್ಕಳಲ್ಲಿರುವ ಅಭಿರುಚಿ, ಆಸಕ್ತಿ ಮತ್ತು ಪ್ರತಿಭೆ ಗುರುತಿಸಿ, ಸುಪ್ತವಾದ ಕಲೆ-ಕೌಶಲ್ಯ ಅನಾವರಣಗೊಳ್ಳಲು ಸಾಂಸ್ಕೃತಿಕ ವೇದಿಕೆಗಳು ಇಂದಿನ ಅಗತ್ಯತೆಯಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ಶಾಂತಾ ಹೆರಕಲ್ ಅವರು ಅಭಿಪ್ರಾಯಪಟ್ಟರು.ಅವರು ಮಾತನಾಡುತ್ತಾ, ಪ್ರತಿಯೊಂದು ಮಗುವಿನಲ್ಲಿ ಒಂದೊಂದು ವಿಶಿಷ್ಟವಾದ ಪ್ರತಿಭೆ ಮತ್ತು ನೈಪುಣ್ಯತೆ ಇದ್ದೇ ಇರುತ್ತದೆ. ಆ ಪ್ರತಿಬೆಯು
ಚುನಾವಣೆಗಳಲ್ಲಿ ಶೇ.೧೦೦ ಮತದಾನವಾಗದಿರೋದು ದುರದೃಷ್ಟಕರ

ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕಳವಳ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ದೇಶ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ನೀಡಿ ತನ್ನ ನಾಯಕನನ್ನು ಆರಿಸುವ ಸೌಭಾಗ್ಯ ಕಲ್ಪಿಸಿದರೂ ಇನ್ನೂ ಶೇ.೧೦೦ ರಷ್ಟು ಮತದಾನವಾಗದಿರೋದು ದುರದೃಷ್ಟಕರ ಸಂಗತಿ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಚುನಾವಣಾ ಆಯೋಗ, ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಇವರ
Subscribe to Updates
Get the latest creative news from FooBar about art, design and business.



