Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾ ಶಾಲೆ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
(ರಾಜ್ಯ ) ಜಿಲ್ಲೆ

ಕ್ರೀಡಾ ಶಾಲೆ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪-೨೫ನೇ ಸಾಲಿನ ಜಿಲ್ಲಾ ಕ್ರೀಡಾ ಶಾಲೆ ಮತ್ತು ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಡಿ.೧೮ರಿಂದ ಪ್ರಾರಂಭಗೊಂಡಿದ್ದು, ಜ.೨ರವರೆಗೆ ಆಯಾ ತಾಲೂಕಿನಲ್ಲಿ ಬೆಳಿಗ್ಗೆ ೯:೩೦ರಿಂದ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಡಿ. ೧೯ರಂದು ಚಡಚಣ ತಾಲೂಕಿನ ಚಡಚಣ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮೈದಾನದಲ್ಲಿ ತರಬೇತಿದಾರ ಸಲ್ಲಾವುದ್ದೀನ ಮಳಗಿ (ಮೊ: ೯೯೦೧೭೪೭೮೬೬), ದೇವರಹಿಪ್ಪರಗಿ ತಾಲೂಕಿನ ದೇವರಹಿಪ್ಪರಗಿ ಬಿಎಲ್‌ಡಿಇ ಕಾಲೇಜು ಆವರಣದಲ್ಲಿ ಬಸವರಾಜ ಬೆಳ್ಳುಬ್ಬಿ (ಮೊ:೯೯೭೨೬೯೧೧೭೯) ಹಾಗೂ ಬಬಲೇಶ್ವರ ತಾಲೂಕಿನ ಬಬಲೇಶ್ವರದ ಶಾಂತವೀರ ಪ್ರೌಢಶಾಲೆ ಮೈದಾನದಲ್ಲಿ ಸದಾಶಿವ ಅಮರಪ್ಪಗೋಳ (ಮೊ:೯೭೪೨೬೮೧೯೯೪), ಡಿ.೨೦ ರಂದು ವಿಜಯಪುರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ತರಬೇತಿದಾರ ರಾಜು ಚವ್ಹಾಣ (ಮೊ: ೭೦೧೯೧೬೭೨೪೩) ಹಾಗೂ ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಯಲ್ಲಪ್ಪ ಜಂಪ್ಲೆ (ಮೊ:೯೮೪೫೦೦೭೩೪೨), ಡಿ.೨೧ ರಂದು ಕೋಲ್ಹಾರ ತಾಲೂಕಿನ ಕೋಲ್ಹಾರ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮೈದಾನದಲ್ಲಿ ತರಬೇತಿದಾರ ಸದಾಶಿವ ಅಮರಪ್ಪಗೋಳ (ಮೊ:೯೭೪೨೬೮೧೯೯೪) ಹಾಗೂ ತಿಕೋಟಾ ತಾಲೂಕಿನ ತಿಕೋಟಾ ಬಿ.ಎಲ್.ಡಿ.ಇ ಪ್ರೌಢಶಾಲೆ ಆವರಣದಲ್ಲಿ ರಾಜು ಚವ್ಹಾಣ (ಮೊ:೭೦೧೯೧೬೭೨೪೩) ಅವರು ಆಯ್ಕೆ ಪ್ರಕ್ರಿಯೆ ನಡೆಸಲಿದ್ದಾರೆ.
ಡಿ.೨೬ ರಂದು ಬಸವನ ಬಾಗೇವಾಡಿ ತಾಲೂಕಿನ ಬ.ಬಾಗೇವಾಡಿ ಶ್ರೀ ಬಸವೇಶ್ವರ ಪಿ.ಯು. ಕಾಲೇಜು ಮೈದಾನದಲ್ಲಿ ಮಹ್ಮದರಫಿ ನದಾಫ್ (ಮೊ:೯೮೮೬೧೧೫೯೦೯) ಹಾಗೂ ಆಲಮೇಲ ತಾಲೂಕಿನ ಆಲಮೇಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ತರಬೇತಿದಾರ ಸಲ್ಲಾವುದ್ದೀನ ಮಳಗಿ (ಮೊ:೯೯೦೧೭೪೭೮೬೬), ಡಿ.೨೮ ರಂದು ನಿಡಗುಂದಿ ಸರಕಾರಿ ಪ್ರಾಥಮಿಕ ಮಣಗೂರ ಆವರಣದಲ್ಲಿ ತರಬೇತಿದಾರ ಮಹ್ಮದರಫಿ ನದಾಫ್ (ಮೊ:೯೮೮೬೧೧೫೯೦೯), ಡಿ. ೨೯ರಂದು ಮುದ್ದೇಬಿಹಾಳ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಲ್ಲನಗೌಡ ಪಾಟೀಲ (ಮೊ:೯೯೦೧೪೪೯೩೩೭) ಮತ್ತು ಜ. ೦೨ ರಂದು ತಾಳಿಕೋಟಿ ಶ್ರೀ ಖಾಸ್ಗತೆಶ್ವರ ಪ್ರೌಢಶಾಲೆ ಮೈದಾನದಲ್ಲಿ ಮಲ್ಲನಗೌಡ ಪಾಟೀಲ ಅವರು ಹಾಗೂ ತರಬೇತಿದಾರರು ಭಾಗವಹಿಸಿ ಆಯ್ಕೆ ಪ್ರಕ್ರಿಯೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತರಬೇತಿದಾರರನ್ನು ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಮೊ: ೮೭೯೨೧೮೫೧೪೧ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.