Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ದಿ ಪಥದತ್ತ ಕೊಲ್ಹಾರ ಪಟ್ಟಣ
(ರಾಜ್ಯ ) ಜಿಲ್ಲೆ

ಅಭಿವೃದ್ದಿ ಪಥದತ್ತ ಕೊಲ್ಹಾರ ಪಟ್ಟಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಹಳೇ ಗ್ರಾಮ ಕೃಷ್ಣಾ ಮೇಲ್ದಂಡೆ ಯೋಜನೆಯ ಅಡಿ ಮುಳಗಡೆಯಾಗಿ ಹೊಸ ಭರವಸೆಯಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣವಾಗಿ ೨೫ ವರ್ಷಗಳು ಗತಿಸುವ ಸಂದರ್ಭದಲ್ಲಿ ಕೆಲವು ಅಡೆ ತಡೆಗಳ ಮಧ್ಯದಲ್ಲಿಯೂ ಅಭಿವ್ರದ್ದಿ ಪಥದತ್ತ ಕೊಲ್ಹಾರ ಪಟ್ಟಣ ಸಾಗುತ್ತಿರುವುದು ಇಲ್ಲಿನ ಸಾರ್ವಜನರಲ್ಲಿ ಒಂದು ಕಡೆ ಸಂತಸವಾದರೆ ಇನ್ನೊಂದು ಕಡೆ ಆಗಬೇಕಾದ ಕಾಮಗಾರಿಗಳ ಪಟ್ಟಿ ದೊಡ್ಡದಾಗಿದೆ.
ಬಸವನ ಬಾಗೇವಾಡಿ ಮತಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಶಿವಾನಂದ ಪಾಟೀಲರ ಪರಿಶ್ರಮದ ಫಲವಾಗಿ ವಿವಿಧ ಇಲಾಖೆಗಳ ನೂರಾರು ಕೋಟಿ ಅನುದಾನ ಮಂಜೂರಾಗಿ ಕಾಮಗಾರಿಗಳು ಭರಪೂರ ಸಾಗುತ್ತಿರುವಾಗ ಸಾರ್ವಜನಿಕರ ಸಹಕಾರ ಒಮ್ಮತದಿಂದ ಮೂಡುತ್ತಿರುವದು ಸ್ಥಳಿಯ ನಾಗರಿಕರು ಕೂಡ ಶಾಸಕರಿಗೆ ಸಹಕಾರ ಕೊಟ್ಟಂತಾಗಿದೆ ಆದರೆ ಇಲ್ಲೊಂದು ಪ್ರಶ್ನೆ ಉದ್ಬವಿಸಿದೆ.
ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು ೧೭ ವಾರ್ಡುಗಳು ಇದರಲ್ಲಿ ಮೂರು ಜನ ಬಿಜೆಪಿ ಪಕ್ಷವನ್ನು ಪ್ರತಿನಿಧಿಸುವ ಸದಸ್ಯರು, ಉಳಿದಂತೆ ೧೪ ಜನ ಕಾಂಗ್ರೆಸ್ ಪಕ್ಷದ ಸದಸ್ಯರು ತಮ್ಮ ತಮ್ಮ ವಾರ್ಡುಗಳನ್ನು ಪ್ರತಿನಿಧಿಸುತ್ತಾರೆ. ಅಭಿವೃದ್ದಿ ಎಂದರೆ ಎಲ್ಲ ವಾರ್ಡುಗಳು ಏಕಕಾಲಕ್ಕೆ ಅಭಿವ್ರದ್ದಿಯಾದರೆ ಸಮಗ್ರ ದೃಷ್ಟಿಕೋನದಿಂದ ಅಭಿವ್ರದ್ದಿಪಡಿಸುತ್ತಿದ್ದಾರೆ ಎನ್ನಬಹುದು ಇಲ್ಲಿ ಕೆಲವು ಕಡೆ ಮಾತ್ರ ಕಾಮಗಾರಿಗಳು ನಡೆಯುತ್ತಿದ್ದು ಉಳಿದ ಕಡೆ ಯಾವಾಗ ಎನ್ನುವದು ಜನರಲ್ಲಿ ಆಶಾಭಾವನೆ ಮೂಡುತ್ತಿದೆ.
ರಸ್ತೆಯ ಎರಡು ಬದಿ ಗಟ್ಟಮುಟ್ಟಾದ ಗಟಾರಗಳ ವ್ಯವಸ್ಥೆ ಒಳಚರಂಡಿಗೆ ಮನೆ ಮನೆಯ ಶೌಚಾಲಯ ಹಾಗೂ ಬಚ್ಚಲುಮನೆಯ ಪೈಪಲೈನ್ ಜೋಡಣಾ ಕಾರ್ಯ ಮತ್ತು ೬,೯,೧೨,೧೮ ಮೀಟರ್ ಅಳತೆಯ ರಸ್ತೆಗಳಲ್ಲಿ ಮೊಹರಂ, ಖಡಿಕರಣ, ಡಾಂಬರೀಕರಣ ಕಾಮಗಾರಿಗಳು ಸುಸಜ್ಜಿತವಾಗಿ ಅಧಿಕಾರಿಗಳ ಮತ್ತು ಗುತ್ತಿಗೆದಾರರ ಸಮ್ಮುಖದಲ್ಲಿ ಸಾಗುತ್ತಿವೆ. ಆದರೆ ಪುನರ್ವಸತಿ ಕೆಂದ್ರದಲ್ಲಿ ಇರುವ ಎಲ್ಲ ಅಳತೆಯ ರಸ್ತೆಗಳು ಅಂದಾಜು ೮೦ ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಹೊಂದಿರುತ್ತವೆ ಎಂದು ತಿಳಿದುಬಂದಿದ್ದು ಇದೇ ರೀತಿ ಆಮೆಗತಿಯಲ್ಲಿ ರಸ್ತೆಗಳ ಅಭಿವೃದ್ದಿ ನಡೆದರೆ ಪೂರ್ಣವಾಗಲು ಎಷ್ಟು ವರ್ಷಗಳು ಗತಿಸಬಹುದು.
ಆಗಬೇಕಾದ ಕಾಮಗಾರಿಗಳು: ಕೃಷ್ಣೆ ಮಗ್ಗುಲಲ್ಲಿ ಹರಿದರೂ ಎರಡು ದಿನಕ್ಕೊಮ್ಮೆ ನಲ್ಲಿಗಳ ಮುಖಾಂತರ ನೀರಿನ ಸರಬರಾಜು ಆಗುತ್ತಿದ್ದು ದಿನನಿತ್ಯ ಸರಾಗವಾಗಿ ಮನೆ ಮನೆಗೆ ನೀರು ಪೂರೈಕೆಯಾಗಬೇಕಾದರೆ ಕೊಲ್ಹಾರ ಪಟ್ಟಣಕ್ಕೆ ನದಿ ಮೂಲದಿಂದ ಪ್ರತ್ಯೇಕವಾದ ಕುಡಿಯುವ ಪೈಪಲೈನ್ ಜೋಡಣೆ ಮಾಡುವದು ಮತ್ತು ಊರಿನ ನಾಲ್ಕು ದಿಕ್ಕಿನ ಎತ್ತರವಾದ ಪ್ರದೇಶದಲ್ಲಿ ಜಲಸಂಗ್ರಹ ಟ್ಯಾಂಕಗಳ ನಿರ್ಮಾಣವಾಗಬೇಕು, ಈಗಿರುವ ಟ್ಯಾಂಕ್‌ಗಳು ಈಗಿನ ಜನಸಂಖ್ಯೆ ಮುಂದಿನ ಬೆಳವಣಿಗೆಯ ಜನಸಂಖ್ಯೆಗೆ ಅನುಗುನವಾಗಿ ನಿರ್ಮಾಣವಾಗಿರುವದಿಲ್ಲ ಎನ್ನುವದನ್ನು ಅಧಿಕಾರಿಗಳು ಗಮನಿಸಿ ಕ್ರಮ ಕೈಗೊಳ್ಳಬೇಕೆನ್ನುವದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ರಾಷ್ಟ್ರೀಯ ಹೆದ್ದಾರಿ ೨೧೮ರಿಂದ ಎರಡು ಕಡೆಗಳಿಂದ ಪುರ ಪ್ರವೇಶವಾಗುವಾಗ ರಸ್ತೆ ಮಾರ್ಗ ಅತ್ಯಂತ ಚಿಕ್ಕದಾಗಿದ್ದು ದ್ವೀಪಥ ರಸ್ತೆಯನ್ನಾಗಿ ಅಗಲೀಕರಣ ಮಾಡುವದು, ಪಟ್ಟಣದಲ್ಲಿರುವ ಎಲ್ಲ ೧೮ಮೀ ರಸ್ತೆಗಳ ಡಾಂಬರೀಕರಣ ಪೂರ್ಣಗೊಂಡ ನಂತರ ಹಾಗೂ ಅಂಬೇಡ್ಕರ ವೃತ್ತದಿಂದ ರಾಚೋಟೇಶ್ವರ ದೇವಸ್ಥಾನದ ಮಾರ್ಗವಾಗಿ ಯುಕೆಪಿ ಕಾರ್ಯಾಲಯಕ್ಕೆ ತೆರಳುವ ರಸ್ತೆಯನ್ನು ಸೇರಿ ಪ್ರಕರತೆಯನ್ನು ಹೊಂದಿರುವ ಆಧುನಿಕ ತಂತ್ರಜ್ಞಾನದ ಬೀದಿ ದೀಪಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಬೇಕು ಹಾಗೂ ರಸ್ತೆಗಳ ಅಭಿವೃದ್ದಿ ಪಡಿಸುವ ಸಮಯದಲ್ಲಿ ಈಗಿರುವ ವಿದ್ಯುತ್ ಕಂಬಗಳು ರಸ್ತೆ ಮಧ್ಯದಲ್ಲಿಯೇ ಬರುವಂತಹ ಸನ್ನಿವೇಶ ಸೃಷ್ಟಿಯಾಗಿದ್ದು ಅವುಗಳನ್ನು ತೆರವುಗೊಳಿಸಿ ರಸ್ತೆ ಬದಿಯಲ್ಲಿ ಕಂಬಗಳನ್ನು ನಿಲ್ಲಿಸಲು ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.