ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಅಂಬೇಡ್ಕರ್ ಓದು ಕಾರ್ಯಕ್ರಮ ನಗರದ ವಿ.ಬಿ.ದರಬಾರ್ ಸಂಯುಕ್ತ ಪದವಿ ಪೂರ್ವ ಕಾಲೇಜ್ನಲ್ಲಿ ಡಿ.೨೮ ರಂದು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿ-ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ಅಂದು ಬೆಳಿಗ್ಗೆ ೧೧-೩೦ಕ್ಕೆ ಜರುಗಲಿದ್ದು, ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ.ವ್ಹಿ.ಬಿ.ಗ್ರಾಮಪುರೋಹಿತ ಉದ್ಘಾಟಿಸಲಿದ್ದಾರೆ. ವ್ಹಿ.ಬಿ.ದರಬಾರ ಸಂಯುಕ್ತ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ಟಿ.ಆರ್.ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಕಾಲೇಜಿನ ಉಪನ್ಯಾಸಕ ಎ.ನಾಗರಾಜ್ ಅವರು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
