Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃಕ್ಷೊಥಾನ್ ಹೆರಿಟೇಜ್ ರನ್ ಯಶಸ್ಸಿಗೆ ಭರದ ಸಿದ್ಧತೆ
(ರಾಜ್ಯ ) ಜಿಲ್ಲೆ

ವೃಕ್ಷೊಥಾನ್ ಹೆರಿಟೇಜ್ ರನ್ ಯಶಸ್ಸಿಗೆ ಭರದ ಸಿದ್ಧತೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ.  ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು.
ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- 2023 ಕೋರ್ ಕಮಿಟಿ ಪದಕ, ರೂಟ್, ನೋಂದಣಿ ಸಮಿತಿಯ ರಘು ಸಾಲೋಟಗಿ, ಸಂಕೇತ ಬಗಲಿ, ಸೋಮಶೇಖರ ಸ್ವಾಮಿ, ವೀರೇಂದ್ರ ಗುಚ್ಚೆಟ್ಟಿ, ಡಾ. ರಾಜು ಯಲಗೊಂಡ ಹಾಗೂ ಸಂತೋಷ ಔರಸಂಗ ತಿಳಿಸಿದ್ದಾರೆ 
*ನಾನಾ ವಿಭಾಗಗಳಲ್ಲಿ ಪುರುಷ ಮತ್ತು ಮಹಿಳಾ ಓಟಗಾರರಿಗೆ ನಿಗದಿ ಪಡಿಸಲಾಗಿರುವ ಕೆಟಗರಿ, ವಿಭಾಗಗಳು ಮತ್ತು ನಿಗದಿ ಪಡಿಸಲಾಗಿರುವ ಬಹುಮಾದ ಮೊತ್ತ ಇಲ್ಲಿದೆ.*
*21 ಕಿ. ಮೀ. ಪುರುಷರು ಮತ್ತು ಮಹಿಳೆಯರ ವಯೋಮಾನ ವಿಭಾಗ ಮತ್ತು ಪ್ರಶಸ್ತಿ ಮೊತ್ತ*
18 ರಿಂದ 34 ವರ್ಷ: ಪ್ರಥಮ ಬಹುಮಾನ ರೂ. 30 ಸಾವಿರ, ದ್ವಿತೀಯ ಬಹುಮಾನ ರೂ. 25 ಸಾವಿರ, ತೃತೀಯ ಬಹುಮಾನ ರೂ. 20 ಸಾವಿರ.
35 ರಿಂದ 44 ವರ್ಷ: ಪ್ರಥಮ ಬಹುಮಾನ ರೂ. 20 ಸಾವಿರ, ದ್ವಿತೀಯ ಬಹುಮಾನ ರೂ. 15 ಸಾವಿರ, ತೃತೀಯ ಬಹುಮಾನ ರೂ. 12 ಸಾವಿರ.
45 ರಿಂದ 59 ವರ್ಷ: ಪ್ರಥಮ ಬಹುಮಾನ ರೂ. 15 ಸಾವಿರ, ದ್ವಿತೀಯ ಬಹುಮಾನ ರೂ. 12 ಸಾವಿರ, ತೃತೀಯ ಬಹುಮಾನ ರೂ. 10 ಸಾವಿರ.
60 ವರ್ಷ ಮೇಲ್ಪಟ್ಟು: ಪ್ರಥಮ ಬಹುಮಾನ ರೂ. 10 ಸಾವಿರ, ದ್ವಿತೀಯ ಬಹುಮಾನ ರೂ. 8 ಸಾವಿರ ತೃತೀಯ ಬಹುಮಾನ ರೂ. 6 ಸಾವಿರ.
*10 ಕಿ. ಮೀ. ಪುರುಷರು ಮತ್ತು ಮಹಿಳೆಯರ ವಯೋಮಾನ ವಿಭಾಗ ಮತ್ತು ಪ್ರಶಸ್ತಿ ಮೊತ್ತ*
18 ರಿಂದ 34 ವರ್ಷ: ಪ್ರಥಮ ಬಹುಮಾನ ರೂ. 20 ಸಾವಿರ, ದ್ವಿತೀಯ ಬಹುಮಾನ ರೂ. 15 ಸಾವಿರ, ತೃತೀಯ ಬಹುಮಾನ ರೂ. 12 ಸಾವಿರ.
35 ರಿಂದ 44 ವರ್ಷ: ಪ್ರಥಮ ಬಹುಮಾನ ರೂ. 18 ಸಾವಿರ, ದ್ವಿತೀಯ ಬಹುಮಾನ ರೂ. 13 ಸಾವಿರ, ತೃತೀಯ ಬಹುಮಾನ ರೂ. 10 ಸಾವಿರ.
45 ರಿಂದ 59 ವರ್ಷ: ಪ್ರಥಮ ಬಹುಮಾನ ರೂ. 15 ಸಾವಿರ, ದ್ವಿತೀಯ ಬಹುಮಾನ ರೂ. 12 ಸಾವಿರ, ತೃತೀಯ ಬಹುಮಾನ ರೂ. 8 ಸಾವಿರ.
60 ವರ್ಷ ಮೇಲ್ಪಟ್ಟು: ಪ್ರಥಮ ಬಹುಮಾನ ರೂ. 10 ಸಾವಿರ, ದ್ವಿತೀಯ ಬಹುಮಾನ ರೂ. 8 ಸಾವಿರ ತೃತೀಯ ಬಹುಮಾನ ರೂ. 5 ಸಾವಿರ.
*5 ಕಿ. ಮೀ. ಪುರುಷರು ಮತ್ತು ಮಹಿಳೆಯರ ವಯೋಮಾನ ವಿಭಾಗ ಮತ್ತು ಪ್ರಶಸ್ತಿ ಮೊತ್ತ*

12 ರಿಂದ 17 ವರ್ಷ: ಪ್ರಥಮ ಬಹುಮಾನ ರೂ. 10 ಸಾವಿರ, ದ್ವಿತೀಯ ಬಹುಮಾನ ರೂ. 8 ಸಾವಿರ, ತೃತೀಯ ಬಹುಮಾನ ರೂ. 5 ಸಾವಿರ.
18 ರಿಂದ 34 ವರ್ಷ: ಪ್ರಥಮ ಬಹುಮಾನ ರೂ. 8 ಸಾವಿರ, ದ್ವಿತೀಯ ಬಹುಮಾನ ರೂ. 5 ಸಾವಿರ, ತೃತೀಯ ಬಹುಮಾನ ರೂ. 3 ಸಾವಿರ.
35 ರಿಂದ 44 ವರ್ಷ: ಪ್ರಥಮ ಬಹುಮಾನ ರೂ. 8 ಸಾವಿರ, ದ್ವಿತೀಯ ಬಹುಮಾನ ರೂ. 5 ಸಾವಿರ, ತೃತೀಯ ಬಹುಮಾನ ರೂ. 3 ಸಾವಿರ.
45 ರಿಂದ 59 ವರ್ಷ: ಪ್ರಥಮ ಬಹುಮಾನ ರೂ. 5 ಸಾವಿರ, ದ್ವಿತೀಯ ಬಹುಮಾನ ರೂ. 3500, ತೃತೀಯ ಬಹುಮಾನ ರೂ. 2500.
60 ವರ್ಷ ಮೇಲ್ಪಟ್ಟು: ಪ್ರಥಮ ಬಹುಮಾನ ರೂ. 5 ಸಾವಿರ, ದ್ವಿತೀಯ ಬಹುಮಾನ ರೂ. 3500 ತೃತೀಯ ಬಹುಮಾನ ರೂ. 2500.
*3.5 ಕಿ. ಮೀ. ಪುರುಷರು ಮತ್ತು ಮಹಿಳೆಯರ ವಯೋಮಾನ ವಿಭಾಗ ಮತ್ತು ಪ್ರಶಸ್ತಿ ಮೊತ್ತ*
12 ರಿಂದ 16 ವರ್ಷ: ಪ್ರಥಮ ಬಹುಮಾನ ರೂ. 8 ಸಾವಿರ, ದ್ವಿತೀಯ ಬಹುಮಾನ ರೂ. 6 ಸಾವಿರ, ತೃತೀಯ ಬಹುಮಾನ ರೂ. 4 ಸಾವಿರ.
17 ರಿಂದ 25 ವರ್ಷ: ಪ್ರಥಮ ಬಹುಮಾನ ರೂ. 6 ಸಾವಿರ, ದ್ವಿತೀಯ ಬಹುಮಾನ ರೂ. 4 ಸಾವಿರ, ತೃತೀಯ ಬಹುಮಾನ ರೂ. 3 ಸಾವಿರ.
26 ರಿಂದ 35 ವರ್ಷ: ಪ್ರಥಮ ಬಹುಮಾನ ರೂ. 5 ಸಾವಿರ, ದ್ವಿತೀಯ ಬಹುಮಾನ ರೂ. 3 ಸಾವಿರ, ತೃತೀಯ ಬಹುಮಾನ ರೂ. 2 ಸಾವಿರ.
36 ರಿಂದ 45 ವರ್ಷ: ಪ್ರಥಮ ಬಹುಮಾನ ರೂ. 3 ಸಾವಿರ, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ. 1000.
46 ವರ್ಷ ಮೇಲ್ಪಟ್ಟು: ಪ್ರಥಮ ಬಹುಮಾನ ರೂ. 3 ಸಾವಿರ, ದ್ವಿತೀಯ ಬಹುಮಾನ ರೂ. 2 ಸಾವಿರ, ತೃತೀಯ ಬಹುಮಾನ ರೂ. 1 ಸಾವಿರ.
*800 ಮೀ. ಹ್ಯಾಪಿ ರನ್(12 ವರ್ಷದೊಳಗಿನ ಮಕ್ಕಳು ಮತ್ತು ಹಿರಿಯ ನಾಗರಿಕರಿಗಾಗಿ).*
*ಟಿ-ಶರ್ಟ್ ಮತ್ತು ಬಿಬ್ ವಿತರಣೆ ಮಾಹಿತಿ*
ವಿಜಯಪುರ ಹೆರಿಟೇಜ್ ಮ್ಯಾರಾಥಾನ್ ರನ್- 2023ರಲ್ಲಿ ಭಾಗವಹಿಸಲು ನೋಂದಣಿ ಮಾಡಿಸಿಕೊಂಡಿರುವ ಸುಮಾರು 8200ಕ್ಕೂ ಹೆಚ್ಚು ಒಟಗಾರರಿಗೆ ಬಿಬ್ಸ್ ಅಂದರೆ ಓಟಗಾರರ ನೋಂದಣಿ ಸಂಖ್ಯೆ ಹೊಂದಿರುವ ನಂಬರ್ ಪಟ್ಟಿಯನ್ನು ನೀಡಲಾಗುವುದು.  ಡಿಸೆಂಬರ್ 23 ರಂದು ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಿಬ್ಸ್ ಮತ್ತು ಟಿ- ಶರ್ಟ್ಸ್ ನೀಡಲಾಗುವುದು.  ನಂತರ ಬಂದವರಿಗೆ ಅವಕಾಶ ಇರುವುದಿಲ್ಲ ಎಂದು ಬಿಬ್ಸ್ ಸಮಿತಿಯ ಅಪ್ಪು ಭೈರಗೊಂಡ ತಿಳಿಸಿದ್ದಾರೆ.
ಒಟ್ಟಾರೆ ಈ ಬಾರಿಯೂ ಕೂಡ ವೃಕ್ಷೊಥಾನ್ ಹೆರಿಟೇಜ್ ರನ್- 2023 ಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಒಡು ವಿಜಯಪುರ ಓಡು(ರನ್ ವಿಜಯಪುರ ರನ್) ಬ್ರ್ಯಾಂಡ್ ಕ್ರಿಯೇಟ್ ಮಾಡುವ ಗುರಿಯನ್ನು ವಕ್ಷೊಥಾನ್ ಹೆರಿಟೇಜ್ ರನ್-2023 ಕೋರ್ ಕಮಿಟಿ ಮತ್ತು ಇತರ ಉಪಸಮಿತಿಗಳ ಸರ್ವ ಸದಸ್ಯರು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ.  ಅಲ್ಲದೇ, ಈ ಮೂಲಕ ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಜಾಗೃತಿ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮತ್ತು ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗೌರವಾರ್ಥ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ ಅದರದೇ ಆದ ಮೆರಗು ನೀಡಲಾಗುತ್ತಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.