ಮುದ್ದೇಬಿಹಾಳ: ಪಟ್ಟಣದ ಹುಡ್ಕೋದಲ್ಲಿನ ಹನುಮಾನ ದೇವಸ್ಥಾನದಿಂದ ಬಜಾರ ನ ಹನುಮಾನ ದೇವಸ್ಥಾನದವರೆಗೆ ಡಿ.೨೩ ರಂದು ಬೆಳಿಗ್ಗೆ ೧೦ಕ್ಕೆ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಮನ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ ನ ವತಿಯಿಂದ ಹಮ್ಮಿಕೊಳ್ಳಲಾದ ಈ ಮೆರವಣಿಗೆಯಲ್ಲಿ ಸಮಸ್ತ ಹಿಂದೂ ಬಾಂಧವರು ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
