Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತ್ರೆ-ಉತ್ಸವಗಳು ಭಕ್ತಿ ಹೆಚ್ಚಿಸಲು ಪೂರಕ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಜಾತ್ರೆ-ಉತ್ಸವಗಳು ಭಕ್ತಿ ಹೆಚ್ಚಿಸಲು ಪೂರಕ :ಸಚಿವ ಶಿವಾನಂದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ನಾಡಿನಲ್ಲಿ ನಡೆಯುವ ಜಾತ್ರೆ-ಉತ್ಸವಗಳು ಜನರಲ್ಲಿ ಭಕ್ತಿ ಹೆಚ್ಚಿಸಲು ಪೂರಕವಾಗಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಜೆ ಜಾತ್ರಾಮಹೋತ್ಸವದಂಗವಾಗಿ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನ ಮುಕ್ತಾಯ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಜಗತ್ತು ವೈಜ್ಞಾನಿಕವಾಗಿ ಮುಂದುವರಿದರೂ ಆಧ್ಯಾತ್ಮಿಕ ಶಕ್ತಿಯಿಂದ ನಮ್ಮ ಬದುಕಿನಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬಹುದು. ಯಾವುದೇ ಕಾಯಕ ಮಾಡಿದರೂ ಭಗವಂತನ ಮೇಲೆ ಭಕ್ತಿ ಬೆಳೆಸಿಕೊಂಡರೆ ತಾವು ಮಾಡುವ ಕಾಯಕ ಉತ್ತಮವಾಗಿ ಸಾಗುತ್ತದೆ. ಗೌರಿ-ಶಂಕರ ಜಾತ್ರೆಯು ವರ್ಷದಿಂದ ವರ್ಷಕ್ಕೆ ಸಡಗರ, ಸಂಭ್ರಮದಿಂದ ಆಚರಣೆಯಾಗುತ್ತಿರುವುದು ಸಂತಸದಾಯಕ ಸಂಗತಿ. ಜಾತ್ರೆಗಳಿಂದ ಜನರಲ್ಲಿ ದೈವ ಭಕ್ತಿ ಬರುವ ಜೊತೆಗೆ ನಾವೆಲ್ಲರೂ ಒಂದು ಎಂಬ ಭಾವ ಬರುತ್ತದೆ ಎಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠ ಸಿದ್ದಲಿಂಗ ಸ್ವಾಮೀಜಿ, ಪ್ರವಚನಕಾರ ಹೊಳಲು ವಿರಕ್ತಮಠದ ಚನ್ನಬಸವ ದೇವರು, ವಿಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಶ್ರೀಕಾಂತ ಪಟ್ಟಣಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ನಾಗರಾಜ ಪಟ್ಟಣಶೆಟ್ಟಿ, ಪುರಸಭೆ ಸದಸ್ಯ ರವಿ ಪಟ್ಟಣಶೆಟ್ಟಿ, ಮುಖಂಡರಾದ ಅಪ್ಪುಗೌಡ ಪಾಟೀಲ, ಬಸವರಾಜ ಕೋಟಿ, ಡಾ.ಕರುಣಕರ ಚೌಧರಿ, ಪ್ರಕಾಶ ಪಟ್ಟಣಶೆಟ್ಟಿ, ಮಲ್ಲು ಬೋರಗಿ, ಶಿವರಾಜಸಿಂಗ ರಜಪೂತ,ರುದ್ರಯ್ಯ ಮಠಪತಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.