Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ನೂತನ ಜಿಲ್ಲೆಯಾಗಿಸಲು ಹೋರಾಟಕ್ಕೆ ಸಿದ್ಧ!
(ರಾಜ್ಯ ) ಜಿಲ್ಲೆ

ಸಿಂದಗಿ ನೂತನ ಜಿಲ್ಲೆಯಾಗಿಸಲು ಹೋರಾಟಕ್ಕೆ ಸಿದ್ಧ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೂತನ ಜಿಲ್ಲೆ ರಚನೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಹಲವು ಮುಖಂಡರ ಒಕ್ಕೊರಲ ಧ್ವನಿ

ಸಿಂದಗಿ: ಸಿಂದಗಿ ಜಿಲ್ಲೆ ಮಾಡುವ ದಿಸೆಯಲ್ಲಿ ಹತ್ತು ಜನರ ನಿಯೋಗದೊಂದಿಗೆ ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿಯಾಗುವ ಕಾರ್ಯವಾಗಲಿ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.
ಶುಕ್ರವಾರ ಪಟ್ಟಣದ ಬಸವ ಮಂಟಪದಲ್ಲಿ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ನಿಲುವು ಒಂದೇ, ಸಿಂದಗಿ ಜಿಲ್ಲೆಯಾಗಬೇಕು. ಸಿಎಂ ಮತ್ತು ಡಿಸಿಎಂ ಅವರ ಮೇಲೆ ಸಿಂದಗಿ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಒತ್ತಡ ತರುವ ಕಾರ್ಯ ನಾವೆಲ್ಲರೂ ಸೇರಿ ಮಾಡೋಣ. ಪಕ್ಷಾತೀತವಾಗಿ ಹೋರಾಟ ಮಾಡಿ ಸರಕಾರದ ಕಣ್ಣು ತೆರೆಸುವ ಕಾರ್ಯ ಮಾಡಬೇಕು. ಜಿಲ್ಲಾ ಹೋರಾಟ ಸಮಿತಿ ರಚನೆಯಾಗಬೇಕು. ಇಂದು ಅಧಿಕಾರ ಬರುತ್ತೆ ಹೋಗುತ್ತೆ. ಆದರೆ ಜನಪ್ರತಿನಿದಿನಗಳ ನಿರ್ಧಾರ ಮಾತ್ರ ಕಠೋರವಾಗಿರಬೇಕು. ಹಾಗೆಯೇ ಜನಸಂಖ್ಯೆಯಲ್ಲೂ ಸಿಂದಗಿ ಮುಂದಿದೆ. ವಿವಿಧ ತಾಲೂಕುಗಳನ್ನು ಪರಿಗಣಿಸಿದರೆ ಸಿಂದಗಿಯೇ ಹೆಚ್ಚಿದೆ. ಮುಂಬರುವ ಜ.೫ರಂದು ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿಯಾಗುವ ಒಂದು ನಿಯೋಗ ತಯ್ಯಾರಿ ಆಗಲಿ ಎಂದು ಹೇಳಿದರು.
ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಸಿಂದಗಿ ಭೌಗೋಳಿಕವಾಗಿ ಎಲ್ಲದರಲ್ಲಿಯೂ ಮುಂದಿದೆ. ಹಾಲಿ ಮತ್ತು ಮಾಜಿ ಶಾಸಕರು ಸೇರಿ ಸಿಂದಗಿ ಜಿಲ್ಲೆ ಮಾಡುವುದೇ ನಮ್ಮ ಧ್ಯೇಯವಾಗಿರಬೇಕು ಎಂದು ಹೇಳಿದರು.
ಈ ವೇಳೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು.
ಈ ವೇಳೆ ಸಾಹಿತಿ ಡಾ.ಚನ್ನಪ್ಪ ಕಟ್ಟಿ, ಕಾನಿಪ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಶಿವಾನಂದ ಕಲಬುರಗಿ, ಶಿವಾಜಿ ಮೆಟಗಾರ, ರಾಜಶೇಖರ ಕೂಚಬಾಳ, ಶೈಲಜಾ ಸ್ಥಾವರಮಠ, ಮಹಾನಂದ ಬಮ್ಮಣ್ಣಿ, ಸಿದ್ದು ಪಾಟೀಲ ಹೂವಿನಹಳ್ಳಿ, ಅಶೋಕ ಅಲ್ಲಾಪುರ ಮಾತನಾಡಿ, ಸಿಂದಗಿ ತಾಲೂಕು ಜಿಲ್ಲೆಯಾಗುವ ಎಲ್ಲ ಲಕ್ಷಣಗಳಿವೆ. ಸಿಂದಗಿ ಜಿಲ್ಲೆಯನ್ನಾಗಿ ಮಾಡಲು ಬೆಂಗಳೂರು ಮಟ್ಟದವರೆಗೂ ಹೋರಾಟ ಮಾಡೋಣ. ಎಲ್ಲ ತಾಲೂಕುಗಳಿಗೂ ಹೋಗಿ ಅಭಿಪ್ರಾಯ ಸಂಗ್ರಹಣೆ ಮಾಡಬೇಕು. ಚಕ್ಕಬಂದಿ ತಗೆದುಕೊಳ್ಳಬೇಕು. ನೇತೃತ್ವ ವಹಿಸಿಕೊಂಡವರು ಮುಂಚೂಣಿಯಲ್ಲಿದ್ದರೆ ನಾವು ಹಗಲು ರಾತ್ರಿ ಕಾರ್ಯನಿರ್ವಹಿಸುತ್ತೇವೆ. ೩೭೧ಕಾಯ್ದೆಯ ಹೋರಾಟಕ್ಕೂ ಬೆಂಬಲ ಸೂಚಿಸಿದ್ದೇವೆ. ಮಹಿಳೆಯರ ಸಹಕಾರವು ನಿಮ್ಮ ಜೊತೆ ಯಾವತ್ತೂ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ವೇಳೆ ಆದಿಶೇಷ ಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಸ್ವಾಮೀಜಿ, ಮುತ್ತು ಶಾಬಾದಿ, ಅಶೋಕ ವಾರದ, ಶಬ್ಬೀರಪಟೇಲ್ ಬಿರಾದಾರ, ಕಿರಣ ಕೋರಿ, ಆರ್. ಆರ್.ಪಾಟೀಲ, ಮಹಾಂತೇಶ ಪಟ್ಟಣಶೆಟ್ಟಿ, ಶಿವಾನಂದ ಬಡಾನೂರ, ಆನಂದ ಶಾಬಾದಿ, ಗೊಲ್ಲಪ್ಪಗೌಡ ಪಾಟೀಲ ಗೋಲಗೇರಿ, ಮಲ್ಲಿಕಾರ್ಜುನ ಸಾವಳಸಂಗ, ಜಗದೀಶ ಕಲಬುರಗಿ, ಭೀಮಾಶಂಕರ ತಾರಾಪುರ, ಮಲ್ಲು ಅಲ್ಲಾಪುರ, ಶ್ರೀಶೈಲ ಯಳಮೇಲಿ, ಚಂದ್ರಶೇಖರ ದೇವರೆಡ್ಡಿ, ಮಹಾದೇವಿ ಹಿರೇಮಠ, ಶರಣಗೌಡ ಪಾಟೀಲ, ಮುತ್ತು ಪಟ್ಟಣಶೆಟ್ಟಿ, ಶೇಖರಗೌಡ ಹರನಾಳ, ಮುತ್ತು ಮುಂಡೇವಾಡಗಿ, ಸೇರಿದಂತೆ ತಾಲೂಕಿನ ವಿವಿಧ ಕನ್ನಡ ಪರ ಸಂಘಟನೆಯ ಪ್ರಮುಖರು, ಗುರು ಹಿರಿಯರು,ತಾಲೂಕಿನ ಜನತೆಗೆ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.