Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ

ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ

ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವದಂತಿ ಹಿನ್ನೆಲೆ: ಗ್ಯಾಸ್ ವಿತರಣಾ ಕೇಂದ್ರದೆದುರು ಮಹಿಳೆಯರ ಸಾಲು
(ರಾಜ್ಯ ) ಜಿಲ್ಲೆ

ವದಂತಿ ಹಿನ್ನೆಲೆ: ಗ್ಯಾಸ್ ವಿತರಣಾ ಕೇಂದ್ರದೆದುರು ಮಹಿಳೆಯರ ಸಾಲು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಇಕೆವೈಸಿಗಾಗಿ ಈ ತಿಂಗಳ ಕಡೆಯ ದಿನವೇ ನಿಗದಿಪಡಿಸಲಾಗಿದೆ ಎಂಬ ಸುಳ್ಳು ವದಂತಿಗಳ ಹಿನ್ನೆಲೆಯಲ್ಲಿ ನಸುಕಿನಿಂದಲೇ ಮಹಿಳೆಯರು ಎಚ್.ಪಿ ಗ್ಯಾಸ್ ವಿತರಣಾ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತ ಪ್ರಸಂಗ ಪಟ್ಟಣದಲ್ಲಿ ಜರುಗಿತು.
ಪಟ್ಟಣದ ಎಚ್.ಪಿ ಗ್ಯಾಸ್ ವಿತರಣಾ ಕೇಂದ್ರದ ಮುಂದೆ ಇಕೆವೈಸಿ ಗಾಗಿ ಕಳೆದ ೩ ದಿನಗಳಿಂದ ಬೆಳಗಿನ ೬ ಗಂಟೆಯಿಂದಲೇ ಚಳಿಯಲ್ಲಿ ವಿವಿಧ ಗ್ರಾಮಗಳ ಮಹಿಳೆಯರು ಸಾಲಿನಲ್ಲಿ ನಿಂತಿದ್ದು ಸಿಬ್ಬಂದಿ ಹರಸಾಹಸ ಪಡುವಂತಾಗಿದೆ. ಪ್ರತಿಯೊಬ್ಬ ಗ್ಯಾಸ ಹೊಂದಿದವರು ಹೆಬ್ಬೆಟ್ಟು ನೀಡಬೇಕು ಇಲದಿದ್ದರೇ ಮುಂದಿನ ತಿಂಗಳಿಂದ ಸಿಲೆಂಡರ್ ಸಿಗಲಾರದು ಎಂಬ ವದಂತಿ ಎಲ್ಲೆಡೆ ಹರಡಿದ್ದೇ ಮಹಿಳೆಯರು ಸಾಲು ನಿಲ್ಲಲು ಕಾರಣ.
ಈ ಕುರಿತು ವಿತರಣಾ ಕೇಂದ್ರದ ಸಿಬ್ಬಂದಿ ಸಾಕಷ್ಟು ತಿಳಿಹೇಳಿದ್ದರೂ ಸಹ ಕೇಳದ ಮಹಿಳೆಯರು ಮಾತ್ರ ದಿನ ಬೆಳಗಾಗುವುದೇ ತಡ ವಿತರಣಾ ಕೇಂದ್ರದ ಮುಂದೆ ನಿಲ್ಲುತ್ತಿದ್ದಾರೆ. ಗುರುವಾರ ಮಹಿಳೆಯರ ಸಂಖ್ಯೆ ಹೆಚ್ಚಾಗಿ ನೂಕು ನುಗ್ಗುಲು ಉಂಟಾದ ಕಾರಣ ಪೊಲೀಸರು ಆಗಮಿಸಿ ನಿಯಂತ್ರಿಸುವಂತಾಯಿತು.
ಈ ಕುರಿತು ಆಹಾರ ಪೂರೈಕೆ ಮತ್ತು ಗ್ರಾಹಕ ಸರಬುರಾಜು ಇಲಾಖೆಯ ಅಧಿಕಾರಿಗಳು ಈ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಸೂಚನೆ ಹಾಗೂ ಆದೇಶ ಬಂದಿಲ್ಲ ಎಂಬ ಮಾಹಿತಿ ನೀಡಿದ್ದರೂ ಸಹ ವಿತರಣಾ ಕೇಂದ್ರದ ಮುಂದಿನ ಗದ್ದಲು ಮಾತ್ರ ಕರಗುತ್ತಿಲ್ಲ. ಆದ್ದರಿಂದ ಈ ಕುರಿತು ಸರ್ಕಾರವೇ ಮಾಧ್ಯಮಗಳ ಮೂಲಕ ಜನತೆಗೆ ಮನವರಿಕೆ ಮಾಡಿಕೊಡುವಂತೆ ಮುರುಗಯ್ಯ ಹಿರೇಮಠ, ಮಾದೇವಪ್ಪ ಜಡಗೊಂಡ , ಮಳಯ್ಯಸ್ವಾಮಿ ಹಿರೇಮಠ, ಶಾಂತಪ್ಪ ಯಾಳಗಿ, ಗುರುಸಿದ್ದಪ್ಪ ಗೋಡ್ಯಾಳ(ಇಂಗಳಗಿ) ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ

ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ

ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ

ಶಿಸ್ತು ಮತ್ತು ಬದ್ಧತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.