ಬ್ರಹ್ಮದೇವನಮಡು: ಹುಟ್ಟುವ ಪ್ರತಿಯೊಂದು ಮಗುವು ವಿಶ್ವ ಮಾನವನೇ, ಆ ನಂತರ ಆ ಮಗುವನ್ನು ಜಾತಿ-ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ ಎಂದು ಕನ್ನಡ ಶಿಕ್ಷಕಿ ಅನುಸೂಯ ಡೋಮನಾಳ ಹೇಳಿದರು.
ಸಿಂದಗಿ ತಾಲೂಕಿನ ಗುಬ್ಬೇವಾಡದ ಮೊರಾಜಿ೯ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೇಂಪು ಅವರ ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.
ನೈತಿಕ ವ್ಶಕ್ತಿತ್ವದಿಂದ ಮುಖ್ಶನಾಗಬೇಕೆಂಬ ವಿಶ್ವಮಾನವತೆಯ ಪರಿಕಲ್ಪನೆ ಕುವೆಂಪು ಅವರದಾಗಿತ್ತು ಎಂದರು.
ಈ ವೇಳೆ ಶಿಕ್ಷಕರಾದ ಸಂತೋಷ ಬಿರಾದಾರ, ಸುನೀಲ್ ಬಿರಾದಾರ ಸೇರಿದಂತೆ ಶಾಲೆ ಸಿಬ್ಬಂದಿ ವಗ೯ ಇದ್ದರು.
ಅಂಬಕ್ಕ ನಾಯ್ಕೋಡಿ ಸ್ವಾಗತಿಸಿದರು. ಇಂಗ್ಲೀಷ್ ಶಿಕ್ಷಕ ನಿಂಗನಗೌಡ ಚಂಗಳಿ ನಿರೂಪಿಸಿದರು, ವಿದ್ಯಾ ಮೇಡಂ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

