ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ರೈಲು ನಿಲ್ದಾಣದಲ್ಲಿ ನಿನ್ನೆ ಮಧ್ಯಾನ್ಹ ೨ ಗಂಟೆಗೆ ಸಂಬವಿಸಿದ ವಿದ್ಯುತ್ ಅವಘಡದಿಂದ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.ನಜೀರ ಕುಮಸಗಿ ಅವರಿಗೆ ಸೇರಿದ ಮೊಬೈಲ್ ಅಂಗಡಿ ಹಾಗೂ ಕಟ್ಟಿಮನಿ ಅವರಿಗೆ ಸೇರಿದ ಚಪ್ಪಲ್ ಅಂಗಡಿ ಬೆಂಕಿಗೆ ಅಹುತಿಯಾಗಿವೆ.ನೊಬೈಲ್ ಅಂಗಡಿಯಲ್ಲಿ ಸುಮಾರು ಒಂದು ಲಕ್ಷ ರೂ ಮೌಲ್ಯದ ಫೋನುಗಳು ಹಾಗೂ ಇತರೆ ಸಾಮಾನುಗಳು ಸುಟ್ಟು ಹೋಗಿವೆ. ಎಂದು ತಿಳಿದು ಬಂದಿದೆ.ಇದೇ ವೇಳೆ ಚಪ್ಪಲ್ ಅಂಗಡಿಯಲ್ಲಿ ಸುಮಾರು ಎರಡು ಲಕ್ಷದ ಮೌಲ್ಯದ ಚಪ್ಪಲಗಳು ಹಾಗೂ
ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಲಿವೆ. ಸಾರ್ವಜನಿಕರು ಉಪನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನೇರವಾಗಿ ಹೋಗಿ ಕಾರ್ಯ ಮಾಡಿಕೊಳ್ಳಬೇಕೆಂದರೆ ಸಾಧ್ಯವಾಗದ ದುಸ್ಥಿತಿ ನಿರ್ಮಾಣವಾಗಿದ್ದು ಏಜೆಂಟರ ಮೂಲಕವೇ ಹೋಗಿ ಕೆಲಸ ಮಾಡಿಕೊಳ್ಳಬೇಕಾಗಿದೆ.ನೇರವಾಗಿ ಹೋದರೆ ನೀರಾವರಿ ವ್ಯಾಲ್ಯೂವೇಶನ್ ಹಾಕಿ ಹೆಚ್ಚಿನ ಚಲನ್ ಕಟ್ಟಲು ತಿಳಿಸುತ್ತಾರೆ. ಅದೇ ಏಜೆಂಟರ ಮುಖಾಂತರ ಹೋದರೆ ಒಣ ಬೇಸಾಯದ ವ್ಯಾಲ್ಯೂವೇಶನ್ ಮಾಡಿ ಚಲನ್ ತೆಗೆಸುತ್ತಾರೆ.ಸರಕಾರಕ್ಕೆ ಕಡಿಮೆ ಹಣ:ನೀರಾವರಿ ಜಮೀನನ್ನು ಒಣ ಬೇಸಾಯದ ವ್ಯಾಲ್ಯೂವೇಶನ್ನಲ್ಲಿ
ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಶ್ಚಿಮ ಬಂಗಾಳ, ಆಸ್ಸಾಂ, ಪಾಂಡೇಚೇರಿಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವಿನ ನಗೆ ಬೀರಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ವಿಜಯಪುರ ಗಾಂಧಿವೃತ್ತದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನಿಸಿ ಬಿಜೆಪಿ ಪಕ್ಷದ ಪರವಾಗಿ ಜಯ ಘೋಷಗಳನ್ನು ಮೊಳಗಿಸಿ ಸಂಭ್ರಮಿಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪಶ್ಚಿಮ ಬಂಗಾಳ, ಪುದಚೇರಿ, ಆಸ್ಸಾಂನಲ್ಲಿ ಭರ್ಜರಿ ಗೆಲುವನ್ನು ಬಿಜೆಪಿ ದಾಖಲಿಸಿದೆ, ಜನತೆ ಪ್ರಧಾನಿ ನರೇಂದ್ರ
Subscribe to Updates
Get the latest creative news from FooBar about art, design and business.


