ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವವು ಮೇ 4ರಿಂದ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ನಡೆಯಲಿದೆ.ಮೇ 4 ಸೋಮವಾರ ಮುಂಜಾನೆ 10 ಗಂಟೆಗೆ ಕೃಷಿ ಮೇಳ ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಅರವಟಿಗಿ ಬಸವೇಶ್ವರ ದೇವಸ್ಥಾನದಿಂದ ಹಂದರ ತಪ್ಪಲು ಮೆರವಣಿಗೆ ಮೂಲಕ ಆಗಮಿಸಿ ದೇವಸ್ಥಾನಕ್ಕೆ ಹಂದರ ತಪ್ಪಲು ಹಾಕುವ ಕಾರ್ಯಕ್ರಮ ಹಾಗೂ ಕಳಸಾರೋಹಣ ನೆರವೇರಿಸಲಾಗುವುದು.ಮೇ 5 ಮಂಗಳವಾರ ಮುಂಜಾನೆ 5 ಗಂಟೆಗೆ ಹೋಮ–ಹವನ ಕಾರ್ಯಕ್ರಮದಲ್ಲಿ ದಂಪತಿಗಳು ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ
ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ನೂರು ವರ್ಷಗಳ ಐತಿಹ್ಯ ಹೊಂದಿರುವ ಜಾತ್ರೆ | ಗದ್ದೆಮ್ಮ-ಲಕ್ಕಮ್ಮ ಅಕ್ಕ ತಂಗಿ ದೇವಿಗಳ ಸಮಾಗಮ | ಭವ್ಯ ಪಲ್ಲಕ್ಕಿ- ಕಳಸ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ವರದಿ: ಗುಲಾಬಚಂದ ಜಾಧವವಿಜಯಪುರ: ನೂರು ವರ್ಷಗಳ ಐತಿಹ್ಯ ಇತಿಹಾಸ ಹೊಂದಿರುವ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಾಗೂರ ಗ್ರಾಮದಲ್ಲಿ ಶ್ರೀ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಅತ್ಯಂತ ಸಡಗರ, ಸಂಭ್ರಮದಿಂದ ಜರುಗಿತು.ಈ ಭಾಗದ ಭಕ್ತರ ಆರಾಧ್ಯದೇವಿಯಾಗಿ ಶ್ರದ್ಧಾಭಕ್ತಿಯಿಂದ ಪೂಜಿಸಲ್ಪಡುವ ಗದ್ದೆಮ್ಮದೇವಿ ಜಾಗೃತ ದೇವಿಯಾಗಿ ಭಕ್ತಗಣದ ಮನದಲ್ಲಿ ನೆಲೆಸಿದ್ದಾಳೆ. ಹೀಗಾಗಿ ಪ್ರತಿ ವರ್ಷವೂ ದೇವಿ
Subscribe to Updates
Get the latest creative news from FooBar about art, design and business.



