Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ಮುಖಪುಟ

ಮುಖಪುಟ

  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

    ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

    ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವವು ಮೇ 4ರಿಂದ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ನಡೆಯಲಿದೆ.ಮೇ 4 ಸೋಮವಾರ ಮುಂಜಾನೆ 10 ಗಂಟೆಗೆ ಕೃಷಿ ಮೇಳ ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಅರವಟಿಗಿ ಬಸವೇಶ್ವರ ದೇವಸ್ಥಾನದಿಂದ ಹಂದರ ತಪ್ಪಲು ಮೆರವಣಿಗೆ ಮೂಲಕ ಆಗಮಿಸಿ ದೇವಸ್ಥಾನಕ್ಕೆ ಹಂದರ ತಪ್ಪಲು ಹಾಕುವ ಕಾರ್ಯಕ್ರಮ ಹಾಗೂ ಕಳಸಾರೋಹಣ ನೆರವೇರಿಸಲಾಗುವುದು.ಮೇ 5 ಮಂಗಳವಾರ ಮುಂಜಾನೆ 5 ಗಂಟೆಗೆ ಹೋಮ–ಹವನ ಕಾರ್ಯಕ್ರಮದಲ್ಲಿ ದಂಪತಿಗಳು ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ


  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

    ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

    ನೂರು ವರ್ಷಗಳ ಐತಿಹ್ಯ ಹೊಂದಿರುವ ಜಾತ್ರೆ | ಗದ್ದೆಮ್ಮ-ಲಕ್ಕಮ್ಮ ಅಕ್ಕ ತಂಗಿ ದೇವಿಗಳ ಸಮಾಗಮ | ಭವ್ಯ ಪಲ್ಲಕ್ಕಿ- ಕಳಸ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ವರದಿ: ಗುಲಾಬಚಂದ ಜಾಧವವಿಜಯಪುರ: ನೂರು ವರ್ಷಗಳ ಐತಿಹ್ಯ ಇತಿಹಾಸ ಹೊಂದಿರುವ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಾಗೂರ ಗ್ರಾಮದಲ್ಲಿ ಶ್ರೀ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಅತ್ಯಂತ ಸಡಗರ, ಸಂಭ್ರಮದಿಂದ ಜರುಗಿತು.ಈ ಭಾಗದ ಭಕ್ತರ ಆರಾಧ್ಯದೇವಿಯಾಗಿ ಶ್ರದ್ಧಾಭಕ್ತಿಯಿಂದ ಪೂಜಿಸಲ್ಪಡುವ ಗದ್ದೆಮ್ಮದೇವಿ ಜಾಗೃತ ದೇವಿಯಾಗಿ ಭಕ್ತಗಣದ ಮನದಲ್ಲಿ ನೆಲೆಸಿದ್ದಾಳೆ. ಹೀಗಾಗಿ ಪ್ರತಿ ವರ್ಷವೂ ದೇವಿ


  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

    ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

    ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಶ್ರೀಮಂತರ ಮಕ್ಕಳು ಉತ್ತಮ ಅಂಕಗಳನ್ನು ಪಡೆಯುವುದರಲ್ಲಿ ಯಾವುದೇ ಆಶ್ಚರ್ಯ ಇರಲ್ಲ. ಆದರೆ ಒಬ್ಬ ರೈತನ ಮಗ/ಮಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗಿದ್ದಾನೆ ಎಂದರೆ ಇಡೀ ಗ್ರಾಮಕ್ಕೆ ಗ್ರಾಮವೇ ಸಂಭ್ರಮಪಡುತ್ತೆ. ತಂದೆ-ತಾಯಿ ಮುಖದಲ್ಲಿ ಸಾರ್ಥಕ ಭಾವನೆ ಎದ್ದು ಕಾಣುತ್ತೆ. ಕೂಲಿ ಕೆಲಸ ಮಾಡಿ ಕಷ್ಟಪಟ್ಟು ಓದಿಸಿದಕ್ಕೂ ನನ್ನ ಮಗ ಊರಿಗೆ ಕೀರ್ತಿ ತಂದಿದ್ದಾನೆ, ಶಾಲೆಗೆ ಮಾದರಿಯಾಗಿದ್ದಾನೆ ಎಂಬ ಖುಷಿ ಇಮ್ಮಡಿಯಾಗುತ್ತೆ.ಬಡತನದಲ್ಲೂ ಕಠಿಣ ಪರಿಶ್ರಮ, ಶ್ರದ್ದೆ, ನಿರಂತರ ಪ್ರಯತ್ನ, ಶಿಕ್ಷಕರ ಮಾರ್ಗದರ್ಶನದಿಂದ ಗ್ರಾಮೀಣ ಪ್ರತಿಭೆ


Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.