ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಮಾರ್ಗವಾಗಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಗೆ ಕಳೆದ ಎರಡು ದಿನಗಳಿಂದ ನೀರು ಹರಿಸಲಾಗುತ್ತಿದೆ. ಆದರೆ ಜಮಖಂಡಿ ಭಾಗದ ಗೇಟ್ಗಳನ್ನು ಬಂದ್ ಮಾಡಿದ್ದರಿಂದ ಆ ಭಾಗದ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಮ್ಮಡ ಗ್ರಾಮದಲ್ಲಿ ನಡೆದಿದೆ.ಬೇಸಿಗೆಯ ಪ್ರಯುಕ್ತ ಜನ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಜಿಎಲ್ಬಿಸಿ ಕಾಲುವೆ ಮೂಲಕ ಪ್ರತಿದಿನ ೨೪ ಕ್ಯುಸೆಕ್ ನೀರು ಹರಿಸಲಾಗುತಿದ್ದು ನೀರು ಗ್ರಾಮದ ಕಾಲುವೆ ತಲುಪುತಿದ್ದಂತೆಯೇ ಕುಡಚಿ, ಹಾರೂಗೇರಿ ಭಾಗದ ರೈತರು ಇಲ್ಲಿನ ಜಮಖಂಡಿ ಕಾಲುವೆಯ ನಾಲ್ಕೂ ಗೇಟ್ಗಳನ್ನು
ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕವನ್ನು ಆರ್ಥಿಕ ಸಂಕಷ್ಟದತ್ತ ತಳ್ಳುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.ಬಸವನಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ರಾಜ್ಯದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡಲಾಗುತ್ತಿದೆ. ಆದರೆ ಈ ಹಣವನ್ನು ಸರ್ಕಾರ ಹೇಗೆ ಸಂಗ್ರಹಿಸುತ್ತಿದೆ ಎಂಬುದನ್ನು ಜನರು ಪರಿಶೀಲಿಸಬೇಕು ಎಂದು ಹೇಳಿದರು.“ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಕ್ಕಾಗಿ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ಸಾಲ ಪಡೆದಿದೆ. ಈಗಾಗಲೇ ರಾಜ್ಯದ ಒಟ್ಟು ಸಾಲ ರೂ.7.26 ಲಕ್ಷ ಕೋಟಿಗೆ ಏರಿದ್ದು, ಪ್ರತಿ
ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

ಹಿರಿಯ ಬಿಜೆಪಿ ನಾಯಕ ರಾಮ್ ಮಾಧವ್ ಅಮೆರಿಕದಲ್ಲಿ ನೀಡಿದ ಹೇಳಿಕೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಕೈಗೊಂಬೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅವರು ಟೀಕಿಸಿದ್ದು, ಹಿರಿಯ ಬಿಜೆಪಿ ನಾಯಕ ರಾಮ್ ಮಾಧವ್ ಅವರು ಅಮೆರಿಕದಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮೋದಿ ಸರ್ಕಾರದ “ಅಪಾಯಕಾರಿ” ಆದ್ಯತೆಗಳನ್ನು “ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಆರ್ಎಸ್ಎಸ್ ನಾಯಕ ರಾಮ್ ಮಾಧವ್ ಅವರ ವಿಡಿಯೋವನ್ನು ಸಿಎಂ
Subscribe to Updates
Get the latest creative news from FooBar about art, design and business.



