ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಲೇಖನ:- ಮಲಿಕ್ ಎಲ್. ಜಮಾದಾರ ಲೇಖಕರು, ಉಪನ್ಯಾಸಕರು ವಿಜಯಪುರ ಮೊ: 9743129744 ಉದಯರಶ್ಮಿ ದಿನಪತ್ರಿಕೆ ಬದುಕಿನಲ್ಲಿ ಗೋಲ್ಡನ್ ಲೈಫ್ ಎಂದ್ರೆ ಅದು ಸ್ಟುಡೆಂಟ್ ಲೈಫ್. ಇಂತಹ ಗೋಲ್ಡನ್ ಲೈಫು ಹಾಳು ಮಾಡಿಕೊಳ್ತಾರೆ ಅಂದ್ರೆ ನಿಜಕ್ಕೂ ದುರದೃಷ್ಟಕರ ಸಂಗತಿ. ಹೌದು, ವಿದ್ಯಾರ್ಥಿಗಳು ತಮ್ಮ ಜೀವನದ ಅತ್ಯಮೂಲ್ಯವಾದ ಘಟ್ಟವಾಗಿದೆ. ಭವಿಷತ್ತಿನಲ್ಲಿ ಉನ್ನತ ಸ್ಥಾನ ಪಡೆದುಕೊಳ್ಳಬೇಕಾದರೆ ಸತತ ಪರಿಶ್ರಮ ಅಗತ್ಯವಾಗಿದೆ, ವಿಪರ್ಯಾಸವೆಂದರೆ ಇಂದಿನ ವಿಧ್ಯಾರ್ಥಿಗಳಲ್ಲಿ ಸ್ವಲ್ಪ ಬುದ್ದಿ ಬಂದರೆ ಸಾಕು ಅದರಲ್ಲಿ ಎಸ್ಎಸ್ಎಲ್ ಸಿ, ಪದವಿ ಪೂರ್ವ ಶಿಕ್ಷಣ ಹಂತಗಳು ವಿಧ್ಯಾರ್ಥಿಗಳ
ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಲೇಖನ– ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ಮುದ್ದಿನ ಹಳ್ಳಿ ಹುಡ್ಗಪೇಟೆಯ ಹುಡುಗರೆಲ್ಲ ‘ರಂಭಾ ಬೇಡ ಜಂಭ’ ಎಂದು ಕಾಲೆಳೆಯುತ್ತಿದ್ದರು. ‘ನಾನು ರಂಭೆ ಮೀರಿಸೋ ತರ ಇದ್ದರೂ, ಜಂಭದ ಕೋಳಿ.’ ‘ಕಿಲಾಡಿ ಹೆಣ್ಣು’ ಕೈಗೆ ಸಿಗೋದು ಕಷ್ಟ ಅಂತ ‘ಕೈಗೆಟುಕದ ದ್ರಾಕ್ಷಿ’ ಎಂದು ಹೆಸರಿಟ್ಟು ಬೆನ್ನ ಹಿಂದೆ ಮಾತನಾಡೋದು ನನಗೆ ಗೊತ್ತು. ನಗರದ ಜಾಣತನ ಮೆರೆವ ಚೆಲುವ ಚೆನ್ನಿಗರಾಯರು ಹಿಂದೆ ಬಿದ್ದರೂ ಕಣ್ಣೆತ್ತಿ ನೋಡದ ನಾನು, ಹಳ್ಳಿಯ ಸೀದಾ ಸಾದಾ ಹೈದನ ಕಂಡು ಮನಸೋತೆ. ನಿನ್ನಲ್ಲಿ
Subscribe to Updates
Get the latest creative news from FooBar about art, design and business.



