ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮೋಹನ. ಭೀ ಕಟ್ಟಿಮನಿ ಅವರನ್ನು ದ ಸಾ ಪ ರಾಜ್ಯ ಘಟಕ ಬೆಳಗಾವಿ ವಿಭಾಗೀಯಸಂಯೋಜಕರಾನ್ನಾಗಿ ನೇಮಕ ಮಾಡಲಾಗಿದೆ.ಮೋಹನ. ಕಟ್ಟಿಮನಿಯವರು ವಿಜಯಪುರದ ದಲಿತಸಾಹಿತ್ಯ, ಶರಣ ಸಾಹಿತ್ಯ, ಸಾಂಸ್ಕೃತಿಕ ಚಿಂತನೆ ಹಾಗೂ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ಉತ್ತಮ ಸಂಘಟಕರಾಗಿ, ಭಾವ ಲಹರಿ, ಜೀವಂತ ಶವಗಳು ನಕ್ಕಾಗ, ಬರಡನಾಡಿನಲ್ಲಿ ಬಂಗಾರ ಬೆಳೆದವರು, ಚಾಣಕ್ಯ ಬಿರಾದಾರ ಬದುಕಿನ ಚಿತ್ರಣ, ವಿಸ್ಮಯದ ಬೆನ್ನೆರಿ, ವಚನ ಫಕೀರ ಮತ್ತು ಹರ್ಡೇಕರ ಮಂಜಪ್ಪ ನಾಟಕ, ಪದ್ಮಭೂಷಣ ಜನರಲ್ ಜಿ. ಜಿ. ಬೆವೂರ
ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಸವೇಶ್ವರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಮೂಲಕ ರೈತ ಬಳಗದಿಂದ ಬಸವ ಜಯಂತಿ ಆಚರಿಸಲಾಯಿತು.ಪಟ್ಟಣದಲ್ಲಿ ಸೋಮವಾರ ಸಾಯಂಕಾಲ ರೈತ ಬಳಗದ ಸದಸ್ಯರು ಬಸವ ಜಯಂತಿ ಅಂಗವಾಗಿ ಬಸವೇಶ್ವರ ಭಾವಚಿತ್ರವನ್ನು ಎತ್ತಿನಗಾಡಿಯಲ್ಲಿ ಅಳವಡಿಸುವುದರ ಮೂಲಕ ಹಲಗೆ ವಾದ್ಯವೃಂದಗಳೊಂದಿಗೆ ಬಸವ ವೃತ್ತದಿಂದ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಪನ್ನಗೊಳಿಸಿದರು.ಕಾಸುಗೌಡ ಬಿರಾದಾರ(ಜಿರ್ಲಿ), ರಾಚೋಟಯ್ಯ ಹಿರೇಮಠ, ಕಾಶೀನಾಥ ಸರೂರ, ಅಪ್ಪುಗೌಡ ಪಾಟೀಲ (ಜಿಡ್ಡಿಮನಿ), ಗುರು ಜಡಗೊಂಡ, ಬಸವರಾಜ ಇಂಡಿ, ಕಾಶೀನಾಥ
ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶಂಕರಾಚಾರ್ಯರು ಅದ್ವೈತ ವೇದಾಂತದ ಮೂಲಕ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಶ್ರೇಷ್ಠ ಆಧ್ಯಾತ್ಮಿಕ ಸಂತರಾಗಿದ್ದಾರೆ ಎಂದು ಹಿರಿಯ ವೈದ್ಯ ಆರ್.ಆರ್.ನಾಯಿಕ್ ಹೇಳಿದರು.ತಾಲ್ಲೂಕು ಆಡಳಿತದಡಿಯಲ್ಲಿ ಮಂಗಳವಾರ ಜರುಗಿದ ಆದಿ ಜಗದ್ಗುರು ಶಂಕರಾಚಾರ್ಯರ ೧೨೩೮ ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮದ ಆಶಾಕಿರಣವಾಗಿ ನಿರ್ಣಾಯಕ ಪಾತ್ರ ವಹಿಸಿದ ಜಗದ್ಗುರು ಶಂಕರಾಚಾರ್ಯರು ಭಾರತೀಯ ತತ್ವಶಾಸ್ತçದ ಶ್ರೇಷ್ಠ ವ್ಯಕ್ತಿಯಾಗಿದ್ದರು ಎಂದರು.ಉಪನ್ಯಾಕ ಗಿರೀಶ ಕುಲಕರ್ಣಿ ಆದಿಜಗದ್ಗುರು ಶಂಕರರ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.ತಹಶೀಲ್ದಾರ
Subscribe to Updates
Get the latest creative news from FooBar about art, design and business.



