-
ಕನ್ನಡದಲ್ಲಿ ನಾಮಫಲಕಗಳ ಅಳವಡಿಕೆಗೆ ಆಗ್ರಹಿಸಿ ಕರವೇ ಮನವಿ
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕನ್ನಡಿಗರಿಗೆ ಉದ್ಯೋಗ ಹಾಗೂ ಕೊಲ್ದಾರ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಅನ್ಯ ಭಾಷಾ ನಾಮ ಫಲಕಗಳನ್ನು ಕನ್ನಡದಲ್ಲಿ ಅಳವಡಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಎನ್ ಕೆ ನಧಾಪ್ ಅವರಿಗೆ ಮನವಿ ಸಲ್ಲಿಸಿದರುಸರ್ಕಾರ ಕನ್ನಡಿಗರಿಗೆ ಎಲ್ಲ ವಯಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿಗಾಗಿ ಆದೇಶವನ್ನು ಮಾಡಿದೆ. ಅದರಂತೆ ನಮ್ಮ ಜಿಲ್ಲೆಯ ನಮ್ಮದೇ ತಾಲೂಕಿನ ಎನ್.ಟಿ.ಪಿ.ಸಿ ಉಷ್ಣ
-
ನ್ಯಾಯವಾದಿಗಳ ಸಂಘದಿಂದ ನೂತನ ನ್ಯಾಯಾಧೀಶರಿಗೆ ಸನ್ಮಾನ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ನ್ಯಾಯವಾದಿಗಳ ಸಂಘದ ವತಿಯಿಂದ ನೂತನವಾಗಿ ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಡಾ. ಕಸನಪ್ಪಾ ನಾಯಕ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ಪೋಕ್ಸೊ ಕೋರ್ಟಿನ ನ್ಯಾಯಾಧೀಶರಾದ ರಾಮಾ ನಾಯಕ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಉಪಾಧ್ಯಕ್ಷ ಎಸ್.ಬಿ. ಬಿರಾದಾರ, ಪ್ರಧಾ ಕರ್ಯದರ್ಶಿ ಎಸ್.ಎಸ್. ಚೂರಿ, ಎಂ.ಆಯ್. ಕಾಖಂಡಕಿ, ಯು.ಎ. ಆಲಗೂರ, ವಾಯ.ಬಿ. ಬಡಿಗೇರ, ಬಿ.ಡಿ. ಬಿರಾದಾರ, ವಿ.ಎಚ್. ಗಾಳಪ್ಪಗೋಳ, ಎಂ.ಆರ್. ಹವಾಲ್ದಾರ. ಪಿ.ಕೆ. ಹುಯಿನಗೊಲ, ಎಂ.ಎಚ್. ಇನಾಮದಾರ,
-
ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ ಪ್ರವೇಶ ಪತ್ರ ಪಡೆಯಿರಿ
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ೨೦೨೫-೨೬ ನೇ ಸಾಲಿಗೆ ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯ ಶಾಲೆಗೆ ೬ ನೇ ತರಗತಿಗೆ ಮಾ.೨೩ ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಈ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ oಡಿ ತಿತಿತಿ.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ನಲ್ಲಿ ಲಭ್ಯ ಇರುವುದು. ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.