ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು

ಉದಯರಶ್ಮಿ ದಿನಪತ್ರಿಕೆ ಜಮಖಂಡಿ:: 2024-25ನೇ ಸಾಲಿನ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಜಮಖಂಡಿಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಎಂ.ಎ. ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ರೇಖಾ ದೊಡವಾಡ ಅವರು ಪ್ರಥಮ ರ್ಯಾಂಕ್ ಪಡೆದು ನಾಲ್ಕು ಬಂಗಾರದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಭಾರತೀಯ ಕಾವ್ಯಮೀಮಾಂಸೆ’ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಆರತಿ ತಳವಾರ ಅವರು ಬಂಗಾರದ ಪದಕಕ್ಕೆ ಪಾತ್ರರಾಗಿದ್ದಾರೆ.ಇನ್ನೂ ಸವಿತಾ ಗುಡ್ಲಮನಿ ನಾಲ್ಕನೇ ರ್ಯಾಂಕ್ ಹಾಗೂ ಶೃತಿ ನಾವಿ
ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಮಾರುತಿ ದೇವರ ನೀರಓಕುಳಿ ಉತ್ಸವವು ರವಿವಾರ ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆಯಿಂದಲೇ ಗ್ರಾಮದ ಭಕ್ತರು ದೇವಸ್ಥಾನಕ್ಕೆ ಹರಿದುಬಂದು ವಿಶೇಷ ಪೂಜೆಗಳು, ಅಭಿಷೇಕ ಹಾಗೂ ಅಲಂಕಾರ ಸೇವೆಗಳಲ್ಲಿ ಭಾಗವಹಿಸಿದರು. ಮುಂಚೆಯ ದಿನ ಶನಿವಾರ ದೇವರ ಮೂರ್ತಿಗೆ ಗ್ರಾಮದೆಲ್ಲೆಡೆ ಭವ್ಯ ಮೆರವಣಿಗೆ ನಡೆಸಲಾಗಿದ್ದು, ಭಜನೆ, ಡೊಳ್ಳು-ತಾಸೆ ಹಾಗೂ ನೃತ್ಯಗಳೊಂದಿಗೆ ಉತ್ಸವಕ್ಕೆ ಮತ್ತಷ್ಟು ಕಳೆ ತಂದಿತು.ನೀರಓಕುಳಿ ಸಂಪ್ರದಾಯದಂತೆ ಪರಸ್ಪರ ನೀರು ಎರಚಿಕೊಂಡು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭ ಯುವಕರು, ಮಹಿಳೆಯರು ಹಾಗೂ
ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಜ್ಯೋತಿಬಾ ಫುಲೆ ಆದರ್ಶ ವ್ಯಕ್ತಿಗಳಾಗಿದ್ದರು, ಎಲ್ಲರಿಗೂ ಶಿಕ್ಷಣ ದೊರೆಯಲಿ ಎಂದು ಹಿಂದುಳಿದ ವರ್ಗ, ದೀನ ದಲಿತರಿಗೆ ಶಿಕ್ಷಣ ನೀಡಿದರು, ಸಾಮಾಜಿಕ ಸಮಾನತೆ ಮತ್ತು ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದವರು ಎಂದು ಶಿಕ್ಷಣ ಪ್ರೇಮಿ ಮಹಾನಿಂಗ ರಾಮದುರ್ಗ ಹೇಳಿದರು.ಸಮೀಪದ ಕಡಪಟ್ಟಿ ಗ್ರಾಮದ ಮಾಳಿ ಸಮಾಜ ಹಾಗೂ ಶ್ರೀ ಜ್ಯೋತಿಬಾ ಫುಲೆ ಯುವಕ ಮಂಡಳ ಇವರ ಸಹಯೋಗದಲ್ಲಿ ನಡೆದ ಮಹಾತ್ಮ ಜ್ಯೋತಿಬಾ ಫುಲೆ ಅವರ 199 ನೆಯ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ
Subscribe to Updates
Get the latest creative news from FooBar about art, design and business.



