ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಆಸ್ಪತ್ರೆ ಚಿಕಿತ್ಸೆಗಾಗಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.ಹನುಮಂತಪ್ಪ ಹಳ್ಳಿಕೇರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅದರ ಚಿಕಿತ್ಸೆಗಾಗಿ ಹೆಚ್ಚಿನ ಹಣಕಾಸು ನೆರವು ಅಗತ್ಯವಿತ್ತು.ಈ ಬಗ್ಗೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಕರ್ನಾಟಕ
2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಹೆಚ್ ಡಿ ಕೋಟೆಯಲ್ಲಿ ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಭವಿಷ್ಯ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: 2028 ಕ್ಕೆ ಎನ್ ಡಿಎ ಸರ್ಕಾರ ಬರಲಿದ್ದು, ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಜನರಿಗೆ, ರೈತರಿಗೆ, ಕೂಲಿಕಾರ್ಮಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಒಳ್ಳೆಯದಾಗುತ್ತೆ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣನಾಯಕ ಭವಿಷ್ಯ ನುಡಿದರು.ಪಟ್ಟಣದ ಬಿಜಿಎಸ್ ಕಲ್ಯಾಣ ಮಂಟಪದಲ್ಲಿ 53 ನೇ ಹುಟ್ಟುಹಬ್ಬದ ನಿಮಿತ್ತ ಎಸ್ ಎಸ್ ಎಲ್ ಸಿ, ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ
ಕೆಬಿಜೆಎನ್ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಂಪೂರ ಕೆಬಿಜೆಎನ್ಎಲ್ ಐಬಿಸಿ ಓ ಮತ್ತು ಎಂ ವಿಭಾಗ ಕಾರ್ಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ಹಾದಿಮನಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಪಿರೂ ಕೆರೂರ ಅವರು ಮುಖ್ಯ ಇಂಜನೀಯರ್ ಅವರಿಗೆ ಮನವಿ ಸಲ್ಲಿಸಿದರು.ಇಲಾಖೆಯ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಘವೇಂದ್ರ ಆರ್. ಹಾದಿಮನಿ ಅವರು ಕಛೇರಿಗೆ ಬಂದ ರೈತರೊಡನೆ ಅನುಚಿತವಾಗಿ ವರ್ತನೆ ಮಾಡುತ್ತಾರೆ. ಜೊತೆಗೆ
Subscribe to Updates
Get the latest creative news from FooBar about art, design and business.



