ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಮೊಹರಂ ಹಬ್ಬ ಒಂದಾಗಿದ್ದು ರಂಜಾನ್ ನಂತರ ಎರಡನೇ ಪವಿತ್ರ ತಿಂಗಳೆಂದು ನಂಬಲಾಗಿದೆ ಯುದ್ದ ಮಾಡುವದನ್ನು ಅಲ್ಲಾನು ನಿಷೇದಿಸಿದ ಸಮಯವೇ ಮೊಹರಂ ಎಂದು ನಂಬಲಾಗಿದೆ.ಶುಕ್ರವಾರರಂದು ಪಟ್ಟಣದಲ್ಲಿ ಮೊಹರಂ ಹಬ್ಬ ಕುರಿತು ವಿವಿದ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲಾದ ದೇವರ ದಫನ್ ಕಾರ್ಯಕ್ರಮವು ಅಸಂಖ್ಯಾತ ಭಕ್ತರ ಜನದಟ್ಟಣೆಯಲ್ಲಿ ಜರುಗಿತಲ್ಲದೇ ಬಾವೈಕ್ಯತೆಯೊಂದಿಗೆ ಜರುಗಿದ ಈ ಹಬ್ಬ ಕುರಿತು ಪ್ರತಿಷ್ಠಾಪಿಸಲಾದ ದೇವರಿಗೆ ಎಡೆ, ಕಾಯಿ, ಕರ್ಪೂರ, ಲೋಬಾನ, ಸಕ್ಕರೆಯನ್ನು ಸಹ ಈ ಹಿಂದಿನಿಂದಲೂ ಸಾಗಿಬಂದ ಪದ್ದತಿಯಂತೆ…
ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇವರು ನನಗೆ ದೃಷ್ಠಿ ಕೊಟ್ಟಿದ್ದರೆ ಬಹುಶಃ ಇಂತಹ ಸಾಧನೆ ಮಾಡುವ ಧೈರ್ಯ ಮಾಡುತ್ತಿರಲಿಲ್ಲ. ನಮ್ಮಲ್ಲಿರುವ ಸಮಸ್ಯೆಗಳು ನಮ್ಮ ಸಾಧನೆಗೆ ಪೂರಕವಾಗಬೇಕೆ ಹೊರತು ಮಾರಕವಾಗಬಾರದು. ಸಾಧನೆ ಮಾಡುವ ಮನಸಿದ್ದರೆ ಸರ್ವ ಸಿದ್ಧಿಯಾಗುತ್ತದೆ ಎಂದು ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮರಾಣಿ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು; ಗಣಿತ ಎನ್ನುವುದು ಹಲವರಿಗೆ ಕಬ್ಬಿಣದ ಕಡಲೆಯಾದರೆ ಕೆಲವರಿಗೆ ಅದು ಎಲ್ಲದಕ್ಕಿಂತಲೂ ಸಾಮಾನ್ಯವಾದ ವಿಷಯವಾಗಿ…
Subscribe to Updates
Get the latest creative news from FooBar about art, design and business.



