ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ಬಸವಣ್ಣನವರ ಸಾಮಾಜಿಕ ನ್ಯಾಯದಲ್ಲಿ ನನಗೆ ನಂಬಿಕೆ | ಸಂಪತ್ತು- ಆಡಳಿತ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು | ಸಿಎಂ ಸಿದ್ದರಾಮಯ್ಯ ಹೇಳಿಕೆ ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ
ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಬೀದರನಲ್ಲಿ ನಡೆದ ರಾಜ್ಯ ಪತ್ರಕರ್ತರ ಸಮ್ಮೇಳನ | ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ | ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಬಸವನ ನಾಡು, ಸೂಫಿ ಸಂತರ ಬೀಡು ಬೀದರನಲ್ಲಿ ಎರಡು ದಿನಗಳು ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಸಂಘಟಿಸಿ, ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸಿದವರು ಮತ್ತು ಸಹಕರಿಸಿದವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.ಬೀದರ ಎಸ್ಪಿ ಗೆಸ್ಟ್ ಹೌಸ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ
ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

ಹೆಚ್ ಡಿ ಕೋಟೆಯಲ್ಲಿ ಗಾಳಿ-ಮಳೆಗೆ ಬಾಳೆ ಗಿಡಗಳು ನೆಲಸಮ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಕಳೆದ ಮೂರು-ನಾಲ್ಕು ದಿನಗಳಿಂದ ಆಗಾಗ್ಗೆ, ಅಲ್ಲಲ್ಲಿ ಸುರಿಯುತ್ತಿರುವ ಮಳೆಗೆ ಕೆಲ ರೈತರ ಬದುಕು ಅತಂತ್ರವಾಗಿದೆ. ಕಟಾವಿಗೆ ಬಂದಿದ್ದ ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ತಾಲೂಕಿನ ತುಂಬಸೋಗೆ ಸಮೀಪವಿರುವ ನಿಲುವಾಗಿಲು ಗ್ರಾಮದ ಕಾಂತನಾಯಕ ಅವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣ ನೆಲಕಚ್ಚಿದೆ. ಬಿರುಗಾಳಿ ಸಹಿತ ಮಳೆಗೆ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಸಂಪೂರ್ಣ ನೆಲಸಮವಾಗಿದೆ. ಇನ್ನು 15-20 ದಿನದಲ್ಲಿ ಬಾಳೆ
Subscribe to Updates
Get the latest creative news from FooBar about art, design and business.



